Webdunia - Bharat's app for daily news and videos

Install App

ಕೆಆರ್ಎಸ್ ಡ್ಯಾಂನಲ್ಲಿ 5 ದಿನಕ್ಕೆ 2 ಟಿಎಂಸಿ ನೀರು ಖಾಲಿ

Webdunia
ಸೋಮವಾರ, 4 ಸೆಪ್ಟಂಬರ್ 2023 (11:03 IST)
ಮಂಡ್ಯ : ಭಾರೀ ವಿರೋಧದ ನಡುವೆಯೂ ತಮಿಳುನಾಡಿಗೆ ನಿರಂತರವಾಗಿ ನೀರು ಹರಿಸುತ್ತಿರುವ ಕಾರಣ ಕೆಆರ್ಎಸ್ನಲ್ಲಿ ದಿನದಿಂದ ದಿನಕ್ಕೆ ನೀರಿನ ಮಟ್ಟ ಕುಸಿಯುತ್ತಿದೆ. ಕಳೆದ 5 ದಿನಗಳಲ್ಲಿ 2 ಟಿಎಂಸಿ ನೀರು ಖಾಲಿಯಾಗಿದ್ದು, ಜಲಾಶಯದಲ್ಲಿ ಸದ್ಯ 22 ಟಿಎಂಸಿಯಷ್ಟು ಮಾತ್ರ ನೀರು ಉಳಿದಿದೆ.

ಬುಧವಾರ ಸುಪ್ರೀಂ ಕೋರ್ಟ್ ಕಾವೇರಿ ನೀರಿನ ಸಂಬಂಧ ವಿಚಾರಣೆ ನಡೆಯಲಿದೆ. ಅಲ್ಲಿಯವರೆಗೂ ತಮಿಳುನಾಡಿಗೆ ನೀರು ಬಿಡುವುದನ್ನು ಮುಂದುವರಿಸಿದರೆ, ಡ್ಯಾಂನಲ್ಲಿ ಒಟ್ಟು 3 ಟಿಎಂಸಿ ನೀರು ಖಾಲಿಯಾಗಲಿದೆ. ಒಂದು ವೇಳೆ ಇನ್ನೂ 10 ದಿನ ನೀರು ಬಿಟ್ಟರೆ 6 ಟಿಎಂಸಿಯಷ್ಟು ನೀರು ಖಾಲಿಯಾಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 

ಇದರಿಂದ 22.70 ಟಿಎಂಸಿ ನಷ್ಟಿರುವ ನೀರಿನ ಪ್ರಮಾಣ 17 ಟಿಎಂಸಿಗೆ ಕುಸಿಯಲಿದೆ. ಇದರಲ್ಲಿ 5 ಟಿಎಂಸಿ ಡೆಡ್ ಸ್ಟೋರೇಜ್ ತೆಗೆದುಹಾಕಿದ್ರೆ 12 ಟಿಎಂಸಿಯಷ್ಟು ನೀರು ಮಾತ್ರ ಉಳಿಯಲಿದೆ. ಇದರಿಂದ ರೈತರ ಕೃಷಿ ಚಟುವಟಿಕೆಗಳಿಗೆ ನೀರು ಸಿಗುವುದು ಅಸಾಧ್ಯ ಎಂದು ಹೇಳಲಾಗುತ್ತಿದೆ.

ಈಗಾಗಲೇ ಬೆಳೆದಿರುವ ಕಬ್ಬು ಬೆಳೆ ಬಣಗುತ್ತಿವೆ. ಇದೇ ಸ್ಥಿತಿ ಮುಂದುವರಿದರೆ ಉಳಿದ ಬೆಳೆಗಳಿಗೂ ಸಮಸ್ಯೆಯಾಗಲಿದೆ ಎಂದು ರೈತರು ಅಳಲು ತೋಡಿಕೊಂಡಿದ್ದಾರೆ.  ನಿನ್ನೆ ಕಾವೇರಿ ವಿಚಾರದಲ್ಲಿ ಜಲಸಂಪನ್ಮೂಲ ಸಚಿವರು ನೀಡುತ್ತಿರುವ ಹೇಳಿಕೆಗಳ ಬಗ್ಗೆ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು ಕಳವಳ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾವು ಒಂದಾಗಿಯೇ ಇದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಕೈ ಎತ್ತಿದ ಡಿಕೆ ಶಿವಕುಮಾರ್

ಕರ್ನಾಟಕ ಬ್ಯಾಂಕ್ ನಲ್ಲಿ ಹಣ ಇಡೋದು ಸೇಫಾ: ಗ್ರಾಹಕರಿಗೆ ಆತಂಕವಾಗಿರೋದು ಯಾಕೆ

Arecanut price: ಅಡಿಕೆಗೆ ವಾರದ ಆರಂಭದಲ್ಲೇ ಇಳಿಕೆ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಕೋಲ್ಕತ್ತಾ ಕಾನೂನು ವಿದ್ಯಾರ್ಥಿನಿ ರೇಪ್ ಕೇಸ್: ಸಿಸಿಟಿವಿಯಲ್ಲಿ ದಾಖಲಾಗಿದೆ ಭಯಾನಕ ದೃಶ್ಯ

ಮುಂದಿನ ಸುದ್ದಿ
Show comments