ರಾಜ್ಯದ ಈ ಜಿಲ್ಲೆಯಲ್ಲಿ 2 ವಾರ ಲಾಕ್‍ಡೌನ್

Webdunia
ಶನಿವಾರ, 8 ಆಗಸ್ಟ್ 2020 (16:20 IST)
ಡೆಡ್ಲಿ ಕೊರೊನಾ ವ್ಯಾಪಕವಾಗಿ ಹರಡುತ್ತಿರುವ ಬಳ್ಳಾರಿ ಜಿಲ್ಲೆಯಲ್ಲಿ ಎರಡು ವಾರ ಲಾಕ್ ಡೌನ್ ಮಾಡಬೇಕು ಎಂದು ಶಾಸಕರೊಬ್ಬರು ಆಗ್ರಹ ಮಾಡಿದ್ದಾರೆ.


ಬಳ್ಳಾರಿ ಜಿಲ್ಲೆಯಲ್ಲಿ ಕೊರೊನಾ ದಿನೇದಿನೇ ಅತ್ಯಂತ ವೇಗದಲ್ಲಿ ಹಬ್ಬುತ್ತಿದೆ. ಈ ಹಿನ್ನೆಲೆಯಲ್ಲಿ ಕೂಡಲೇ ಜಿಲ್ಲಾಡಳಿತ ಸಂಪೂರ್ಣವಾಗಿ ಎರಡು ವಾರಗಳ ಕಾಲ ಲಾಕ್‍ಡೌನ್ ಮಾಡುವುದಕ್ಕೆ ಮುಂದಾಗಬೇಕು.
ಲಾಕ್‍ಡೌನ್ ಮಾಡುವುದಕ್ಕಿಂತ ಮುಂಚೆಯೇ ಜನರು ಪಡಿತರ ಮತ್ತು ತರಕಾರಿಗಳ ಖರೀದಿಸುವುದಕ್ಕೆ ವ್ಯವಸ್ಥೆ ಮಾಡಬೇಕು. ಒಟ್ಟಿನಲ್ಲಿ ಸಂಪೂರ್ಣ ಲಾಕ್‍ಡೌನ್ ಆದಾಗ ಈ ವೇಗಕ್ಕೆ ಕಡಿವಾಣ ಬಿಳಬಹುದು ಎಂದು ಶಾಸಕ ಸೋಮಶೇಖರ್ ರೆಡ್ಡಿ ಹೇಳಿದ್ದಾರೆ.

ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯಿಂದ ಬಳ್ಳಾರಿ ನಗರಕ್ಕೆ 2 ವೆಂಟಿಲೇಟರ್ ಅಂಬ್ಯುಲೆನ್ಸ್ ನೀಡುವುದಕ್ಕೆ ಕೆಕೆಆರ್‍ಡಿಬಿ ಅಧ್ಯಕ್ಷ ದತ್ತಾತ್ರೇಯ ಪಾಟೀಲ್ ರೇವೂರ್ ಹಾಗೂ ಕಾರ್ಯದರ್ಶಿ ಡಾ.ಎನ್.ವಿ.ಪ್ರಸಾದ್ ಒಪ್ಪಿಕೊಂಡಿದ್ದು, ಎರಡು ವಾರಗಳಲ್ಲಿ ಬಳ್ಳಾರಿಗೆ ಬರಲಿವೆ ಎಂದಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿ ಸ್ಫೋಟ ಪ್ರಕರಣ, ಸಾವಿನ ಸಂಖ್ಯೆ 15ಕ್ಕೆ ಏರಿಕೆ

ಕುಟುಂಬದಲ್ಲಿ ಕಲಹದ ನಡುವೆ ವಿರೋಧ ಪಕ್ಷದ ನಾಯಕನಾದ ತೇಜಸ್ವಿ ಯಾದವ್‌

ಮೆಕ್ಕಾ ಯಾತ್ರಿಕರ ಬಸ್ ದುರಂತ: ಪರಿಹಾರ ಘೋಷಿಸಿದ ತೆಲಂಗಾಣ ಸರ್ಕಾರ

6 ವರ್ಷಗಳ ಬಳಿಕ ಭಾರತ, ಚೀನಾ ನಡುವೆ ಏರ್ ಇಂಡಿಯಾ ಹಾರಾಟ ಪುನರಾರಂಭ

ನನ್ನ ವಿರುದ್ಧದ ರಾಜಕೀಯ ಪ್ರೇರಿತ ತೀರ್ಪು: ಬಾಂಗ್ಲಾ ಮಾಜಿ ಪ್ರಧಾನಿ ಹಸೀನಾ

ಮುಂದಿನ ಸುದ್ದಿ
Show comments