Webdunia - Bharat's app for daily news and videos

Install App

ರಾಜ್ಯದ ಈ ಜಿಲ್ಲೆಯಲ್ಲಿ 2 ವಾರ ಲಾಕ್‍ಡೌನ್

Webdunia
ಶನಿವಾರ, 8 ಆಗಸ್ಟ್ 2020 (16:20 IST)
ಡೆಡ್ಲಿ ಕೊರೊನಾ ವ್ಯಾಪಕವಾಗಿ ಹರಡುತ್ತಿರುವ ಬಳ್ಳಾರಿ ಜಿಲ್ಲೆಯಲ್ಲಿ ಎರಡು ವಾರ ಲಾಕ್ ಡೌನ್ ಮಾಡಬೇಕು ಎಂದು ಶಾಸಕರೊಬ್ಬರು ಆಗ್ರಹ ಮಾಡಿದ್ದಾರೆ.


ಬಳ್ಳಾರಿ ಜಿಲ್ಲೆಯಲ್ಲಿ ಕೊರೊನಾ ದಿನೇದಿನೇ ಅತ್ಯಂತ ವೇಗದಲ್ಲಿ ಹಬ್ಬುತ್ತಿದೆ. ಈ ಹಿನ್ನೆಲೆಯಲ್ಲಿ ಕೂಡಲೇ ಜಿಲ್ಲಾಡಳಿತ ಸಂಪೂರ್ಣವಾಗಿ ಎರಡು ವಾರಗಳ ಕಾಲ ಲಾಕ್‍ಡೌನ್ ಮಾಡುವುದಕ್ಕೆ ಮುಂದಾಗಬೇಕು.
ಲಾಕ್‍ಡೌನ್ ಮಾಡುವುದಕ್ಕಿಂತ ಮುಂಚೆಯೇ ಜನರು ಪಡಿತರ ಮತ್ತು ತರಕಾರಿಗಳ ಖರೀದಿಸುವುದಕ್ಕೆ ವ್ಯವಸ್ಥೆ ಮಾಡಬೇಕು. ಒಟ್ಟಿನಲ್ಲಿ ಸಂಪೂರ್ಣ ಲಾಕ್‍ಡೌನ್ ಆದಾಗ ಈ ವೇಗಕ್ಕೆ ಕಡಿವಾಣ ಬಿಳಬಹುದು ಎಂದು ಶಾಸಕ ಸೋಮಶೇಖರ್ ರೆಡ್ಡಿ ಹೇಳಿದ್ದಾರೆ.

ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯಿಂದ ಬಳ್ಳಾರಿ ನಗರಕ್ಕೆ 2 ವೆಂಟಿಲೇಟರ್ ಅಂಬ್ಯುಲೆನ್ಸ್ ನೀಡುವುದಕ್ಕೆ ಕೆಕೆಆರ್‍ಡಿಬಿ ಅಧ್ಯಕ್ಷ ದತ್ತಾತ್ರೇಯ ಪಾಟೀಲ್ ರೇವೂರ್ ಹಾಗೂ ಕಾರ್ಯದರ್ಶಿ ಡಾ.ಎನ್.ವಿ.ಪ್ರಸಾದ್ ಒಪ್ಪಿಕೊಂಡಿದ್ದು, ಎರಡು ವಾರಗಳಲ್ಲಿ ಬಳ್ಳಾರಿಗೆ ಬರಲಿವೆ ಎಂದಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೆಂಗಳೂರು-ಮಂಗಳೂರು ವಂದೇ ಭಾರತ್ ಪ್ರಾಯೋಗಿಕ ಸಂಚಾರಕ್ಕೆ ಡೇಟ್‌ ಫಿಕ್ಸ್, ಇಲ್ಲಿದೆ ಮಾಹಿತಿ

E20 ಇಂಧನವು ವಾಹನಗಳನ್ನು ಹಾಳುಮಾಡುತ್ತಿದೆ: ರಾಹುಲ್ ಗಾಂಧಿ

ಶೀಘ್ರದಲ್ಲೇ ಮೊಜ್ಬಾಬಾ ಖಮೇನಿ ಮರಣದ ಸುದ್ದಿ ಕೇಳಿಬಂದರೆ ಆಶ್ಚರ್ಯವಿಲ್ಲ: ಇಸ್ರೇಲ್‌

ದಬಾಯಿಸಿ, ಒತ್ತಡ ಹೇರಿ ರಾಜೀನಾಮೆ ಪಡೆದಿದ್ದಾರೆ: ಛಲವಾದಿ ನಾರಾಯಣಸ್ವಾಮಿ, Video

ವೈದ್ಯರ ಮೇಲಿನ ಹಲ್ಲೆ ಪ್ರಕರಣ: ಶಿವಸೇನೆ ಕಾರ್ಪೊರೇಟರ್ ರಮೇಶ್ ಮ್ಹಾತ್ರೆಗೆ ಬಿಗ್ ರಿಲೀಫ್‌

ಮುಂದಿನ ಸುದ್ದಿ
Show comments