Webdunia - Bharat's app for daily news and videos

Install App

ನೋಟು ಅಮಾನ್ಯಕ್ಕೆ 2 ವರ್ಷ: ಕಾಂಗ್ರೆಸ್ ಖಂಡನೆ

Webdunia
ಶುಕ್ರವಾರ, 9 ನವೆಂಬರ್ 2018 (18:50 IST)
ನೋಟು ಅಮಾನ್ಯಗೊಳಿಸಿದಕ್ಕೆ ಎರಡು ವರ್ಷ ಪೂರೈಸಿರುವ ಹಿನ್ನೆಲೆಯಲ್ಲಿ ಕೇಂದ್ರ ಸರಕಾರದ ಕ್ರಮದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ ನಡೆಸಿದೆ.

ನೋಟ್ ಬ್ಯಾನ್ ವಿರೋಧಿಸಿ ವಿಜಯಪುರದಲ್ಲಿ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ನಗರದ ಗಾಂಧಿ ಪ್ರತಿಮೆ ಬಳಿ ಸೇರಿದ್ದ ಕಾಂಗ್ರೆಸ್  ಕಾರ್ಯಕರ್ತರು ಹಾಗೂ ಪ್ರಮುಖರು ಕೇಂದ್ರ ಸರಕಾರದ ವಿರುದ್ಧ ಘೋಷಣೆ ಕೂಗಿದರು.

ಪ್ರಧಾನ ಮಂತ್ರಿ ನರೇಂದ್ರ ಮೋದಿ ಭಾವಚಿತ್ರ ಸುಟ್ಟು ಆಕ್ರೋಶ ವ್ಯಕ್ತಪಡಿಸಿದರು. ನೋಟು ಅಮಾನ್ಯಕರಣದಿಂದಾಗಿ ಬಡವರು ಹಾಗೂ ಮಧ್ಯಮವರ್ಗದವರಿಗೆ ಅಲ್ಲದೇ ಸಣ್ಣಪುಟ್ಟ ವ್ಯಾಪಾರಿಗಳಿಗೆ ತೊಂದರೆ ಬಹಳಷ್ಟಾಗಿದೆ. ದೇಶದ ಆರ್ಥಿಕತೆ ಮೇಲೆ ನೋಟು ಅಮಾನ್ಯಕರಣ ಪರಿಣಾಮ ಬೀರಿದೆ ಎಂದು ಪ್ರತಿಭಟನಾಕಾರರು ದೂರಿದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Belgavi: ಈ ಗ್ಯಾಂಗ್ ರೇಪ್‌ ಕರ್ನಾಟಕದಲ್ಲಿ ನಡೆದಿದೆಯಾ ಎಂದಾಗ ಅಚ್ಚರಿಯಾಗುತ್ತದೆ

ನನ್ನ ಸಹೋದರನಿಂದ ಬೇರ್ಪಡಿಸಲು ಕನಸು ಕಾಣುವವರು ಯಶಸ್ವಿಯಾಗುವುದಿಲ್ಲ: ತೇಜ್ ಪ್ರತಾಪ್ ಯಾದವ್‌

ನಿಜವಾದ ಪ್ರೀತಿ, ಗೋಮಾಂಸ ತಿನ್ನಿಸಿ, ಬೂರ್ಖಾ ಧರಿಸುತ್ತಿರಲಿಲ್ಲ: ಎಸ್‌ಡಿಪಿಐ ನಿಷೇಧಕ್ಕೆ ಮುತಾಲಿಕ್ ಒತ್ತಾಯ

Covid 19: ದೇಶದಲ್ಲಿ ದಿಢೀರನೇ ಏರಿಕೆ ಕಂಡ ಕೋವಿಡ್ ಪ್ರಕರಣಗಳು, ರಾಜ್ಯವಾರು ಇಲ್ಲಿದೆ

CM Himanta Biswa Sarma: ಪಾಕ್ ಪರ ಬ್ಯಾಟಿಂಗ್ ಮಾಡಿದ್ರೆ ಜೈಲು ಕಂಬಿ ಗ್ಯಾರಂಟಿ

ಮುಂದಿನ ಸುದ್ದಿ
Show comments