Webdunia - Bharat's app for daily news and videos

Install App

ಗುಂಡ್ಲುಪೇಟೆಯಲ್ಲಿ ಸರ್ಕಾರಿ ಕಾರಿನಲ್ಲಿದ್ದ 20 ಲಕ್ಷ ರೂ. ಪತ್ತೆ

Webdunia
ಶುಕ್ರವಾರ, 7 ಏಪ್ರಿಲ್ 2017 (13:14 IST)
ಉಪಚುನಾವಣಾ ಕಣದಲ್ಲಿ ಝಣ ಝಣ ಕಾಂಚಾಣದ ಹವಾ ಶುರುವಾಗಿದೆ. ಗುಂಡ್ಲುಪೇಟೆಯ ಖಾಸಗಿ ಹೋಟೆಲ್ ಬಳಿ ನಿಂತಿದ್ದ ಕಾರಿನಲ್ಲಿ ಸುಮಾರು 20 ಲಕ್ಷ ರೂಪಾಯಿ ಹಣ ಪತ್ತೆಯಾಗಿದೆ ಎಂದು ವರದಿಯಾಗಿದೆ. ಕಾರಿನ ಮೇಲೆ ವಾಯುವ್ಯ ಕರ್ನಾಟಕ ಸಾರಿಗೆ ಸಂಸ್ಥೆ ನಿರ್ದೇಶಕರ ಬೋರ್ಡ್ ಇದೆ ಎನ್ನಲಾಗಿದ್ದು, ಹಲವು ಅನುಮಾನಗಳಿಗೆ ಎಡೆಮಾಡಿದೆ. 
 

ಬಿಜೆಪಿ ಯುವ ಮೋರ್ಚಾ ದಾಳಿ ನಡೆಸಿ ಹಣ ಪತ್ತೆ ಮಾಡಿದ್ದಾರೆ. ಕಾರನ್ನ ಪೊಲೀಸರು ಪರಿಶಿಲನೆ ನಡೆಸಿ ಏನೂ ಇಲ್ಲವೆಂದು ಹೇಳಿದರು. ಆದರೆ, ನಾವು ಪರಿಶೀಲನೆ ನಡೆಸಿದಾಗ ಸಿಟ್ ಕೆಳಗೆ 2000 ರು. ನೋಟಿನ 9 ಕಂತೆಗಳು ಪತ್ತೆಯಾಗಿವೆ ಎಂದು ಯುವ ಮೋರ್ಚಾ ಕಾರ್ಯಕರ್ತರು ಖಾಸಗಿ ಚಾನಲ್`ಗೆ ಪ್ರತಿಕ್ರಿಯೆ ನೀಡಿದ್ದಾರೆ.

ಕಾರಿನಲ್ಲಿದ್ದ 4 ಮಂದಿ ದಾಳಿ ನಡೆದ ಕೂಡಲೆ ನಾಪತ್ತೆಯಾಗಿದ್ದಾರೆ. ಕಾರನ್ನ ವಶಪಡಿಸಿಕೊಂಡಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments