Webdunia - Bharat's app for daily news and videos

Install App

ಗುಂಡ್ಲುಪೇಟೆಯಲ್ಲಿ ಸರ್ಕಾರಿ ಕಾರಿನಲ್ಲಿದ್ದ 20 ಲಕ್ಷ ರೂ. ಪತ್ತೆ

Webdunia
ಶುಕ್ರವಾರ, 7 ಏಪ್ರಿಲ್ 2017 (13:14 IST)
ಉಪಚುನಾವಣಾ ಕಣದಲ್ಲಿ ಝಣ ಝಣ ಕಾಂಚಾಣದ ಹವಾ ಶುರುವಾಗಿದೆ. ಗುಂಡ್ಲುಪೇಟೆಯ ಖಾಸಗಿ ಹೋಟೆಲ್ ಬಳಿ ನಿಂತಿದ್ದ ಕಾರಿನಲ್ಲಿ ಸುಮಾರು 20 ಲಕ್ಷ ರೂಪಾಯಿ ಹಣ ಪತ್ತೆಯಾಗಿದೆ ಎಂದು ವರದಿಯಾಗಿದೆ. ಕಾರಿನ ಮೇಲೆ ವಾಯುವ್ಯ ಕರ್ನಾಟಕ ಸಾರಿಗೆ ಸಂಸ್ಥೆ ನಿರ್ದೇಶಕರ ಬೋರ್ಡ್ ಇದೆ ಎನ್ನಲಾಗಿದ್ದು, ಹಲವು ಅನುಮಾನಗಳಿಗೆ ಎಡೆಮಾಡಿದೆ. 
 

ಬಿಜೆಪಿ ಯುವ ಮೋರ್ಚಾ ದಾಳಿ ನಡೆಸಿ ಹಣ ಪತ್ತೆ ಮಾಡಿದ್ದಾರೆ. ಕಾರನ್ನ ಪೊಲೀಸರು ಪರಿಶಿಲನೆ ನಡೆಸಿ ಏನೂ ಇಲ್ಲವೆಂದು ಹೇಳಿದರು. ಆದರೆ, ನಾವು ಪರಿಶೀಲನೆ ನಡೆಸಿದಾಗ ಸಿಟ್ ಕೆಳಗೆ 2000 ರು. ನೋಟಿನ 9 ಕಂತೆಗಳು ಪತ್ತೆಯಾಗಿವೆ ಎಂದು ಯುವ ಮೋರ್ಚಾ ಕಾರ್ಯಕರ್ತರು ಖಾಸಗಿ ಚಾನಲ್`ಗೆ ಪ್ರತಿಕ್ರಿಯೆ ನೀಡಿದ್ದಾರೆ.

ಕಾರಿನಲ್ಲಿದ್ದ 4 ಮಂದಿ ದಾಳಿ ನಡೆದ ಕೂಡಲೆ ನಾಪತ್ತೆಯಾಗಿದ್ದಾರೆ. ಕಾರನ್ನ ವಶಪಡಿಸಿಕೊಂಡಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Rahul Gandhi: ಬಿಹಾರ ಪೊಲೀಸರು ನನ್ನನ್ನು ತಡೆಯಲು ಸಾಧ್ಯವಾಗಲಿಲ್ಲ: ರಾಹುಲ್ ಗಾಂಧಿ

ಭಾರತ ಯುದ್ಧವನ್ನು ಬೆಂಬಲಿಸವುದಿಲ್ಲ, ಆದ್ರೆ ನಮ್ಮ ತಂಟೆಗೆ ಬಂದವರನ್ನು ಸುಮ್ಮನೇ ಬಿಡುವುದಿಲ್ಲ: ರಾಜನಾಥ ಸಿಂಗ್‌

ಸೇನೆ, ಮೋದಿ ವಿರುದ್ಧ ಅವಹೇಳನಕಾರಿ ಪೋಸ್ಟ್‌: ರಾಯಚೂರಿನಲ್ಲಿ ಮುಸ್ಲಿಂ ವ್ಯಕ್ತಿ ಅರೆಸ್ಟ್‌

India Pakistan: ನಮ್ಮ ದೇಶದಲ್ಲಿನ್ನು ಪಾಕಿಸ್ತಾನ ಧ್ವಜ, ಸರಕು ಮಾರಾಟ ಮಾಡುವಂತಿಲ್ಲ

ಸೋಫಿಯಾ ಖುರೇಷಿ ವಿರುದ್ಧ ನಾಲಗೆ ಹರಿಬಿಟ್ಟ ಸಚಿವ ವಿಜಯ್ ಶಾಗೆ ಕ್ಲಾಸ್‌ ತೆಗೆದುಕೊಂಡ ಸುಪ್ರೀಂಕೋರ್ಟ್‌

ಮುಂದಿನ ಸುದ್ದಿ
Show comments