Select Your Language

Notifications

webdunia
webdunia
webdunia
webdunia

ಕಾಂಗ್ರೆಸ್ ಸೇರಲು 20 ಶಾಸಕರು ತುದಿಗಾಲಲ್ಲಿ ನಿಂತಿದ್ದಾರೆ ಎಂದ ಕೆಪಿಸಿಸಿ ಕಾರ್ಯಾಧ್ಯಕ್ಷ

ಕಾಂಗ್ರೆಸ್ ಸೇರಲು 20 ಶಾಸಕರು ತುದಿಗಾಲಲ್ಲಿ ನಿಂತಿದ್ದಾರೆ ಎಂದ ಕೆಪಿಸಿಸಿ ಕಾರ್ಯಾಧ್ಯಕ್ಷ
ಬೀದರ್ , ಭಾನುವಾರ, 29 ಜುಲೈ 2018 (16:18 IST)
ಕಾಂಗ್ರೆಸ್ ನ ಯಾವೊಬ್ಬ ಶಾಸಕರು ಕೂಡ ಬಿಜೆಪಿಗೆ ಹೋಗಲು ಸಾಧ್ಯವಿಲ್ಲ, ಆದರೆ ಭಾರತೀಯ ಜನತಾ ಪಕ್ಷದ 20 ಶಾಸಕರು ಕಾಂಗ್ರೆಸ್ ಸೇರಲು ತುದಿಗಾಲ ಮೇಲೆ ನಿಂತಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಹೇಳಿದ್ದಾರೆ.

ಬೀದರ್ ನಲ್ಲಿ ಕೆಪಿಸಿಸಿ ನೂತನ ಕಾಯಾಧ್ಯಕ್ಷ ಈಶ್ವರ ಖಂಡ್ರೆ  ಹೊಸ ಬಾಂಬ್ ಸಿಡಿಸಿದ್ದಾರೆ. ಬಿಜೆಪಿಯ 20 ಶಾಸಕರು ಕಾಂಗ್ರೆಸ್ ಗೆ ಬರಲು ತುದಿಗಾಲಲ್ಲಿ ನಿಂತಿದ್ದಾರೆ ಎಂದು ಹೇಳಿದ್ದಾರೆ.

ಬೀದರ್ ನಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಈ ಹೇಳಿಕೆ ನೀಡಿದ್ದಾರೆ. ಬೀದರ್ ನಲ್ಲಿ ಹಮ್ಮಿಕೊಂಡ ಅಭಿನಂದನಾ ಸಮಾರಂಭದಲ್ಲಿ ಈಶ್ವರ್ ಖಂಡ್ರೆ ಈ ಹೇಳಿಕೆ ನೀಡಿದ್ದಾರೆ. ಕಾಂಗ್ರೆಸ್ ನ ಯಾವ ಒಬ್ಬ ಶಾಸಕರು ಕೂಡ ಬಿಜೆಪಿ ಹೋಗಲು ಸಾಧ್ಯವಿಲ್ಲ, ಆದ್ರೆ ಬಿಜೆಪಿ ಶಾಸಕರು ಕಾಂಗ್ರೆಸ್ ಸೇರಲು ತುದಿಗಾಲಲ್ಲಿ ನಿಂತಿದ್ದಾರೆ ಎಂದಿದ್ದಾರೆ.



 

Share this Story:

Follow Webdunia kannada

ಮುಂದಿನ ಸುದ್ದಿ

ಅಂಬುಲೆನ್ಸ್ ನಲ್ಲಿ ಆಯ್ತು ಹೆರಿಗೆ