Webdunia - Bharat's app for daily news and videos

Install App

ಮತ್ತೆ 20 ಶಾಸಕರು ರಾಜೀನಾಮೆಗೆ ನಿರ್ಧಾರ?

Webdunia
ಶನಿವಾರ, 14 ಸೆಪ್ಟಂಬರ್ 2019 (19:26 IST)
ಮೈತ್ರಿ ಪಕ್ಷಗಳಿಂದ 17 ಶಾಸಕರು ರಾಜೀನಾಮೆ ನೀಡಿ ಈಗಾಗಲೇ ಅನರ್ಹಗೊಂಡಿದ್ದರೆ, ಇತ್ತ ಜೆಡಿಎಸ್ ನಿಂದ ಮತ್ತೆ 20 ಶಾಸಕರು ರಾಜೀನಾಮೆ ನೀಡಲಿದ್ದಾರೆ.

ಹೀಗಂತ ಜೆಡಿಎಸ್ ರೆಬಲ್ ಎಂಎಲ್ ಎ ನಾರಾಯಣಗೌಡ ಹೊಸ ಬಾಂಬ್ ಸಿಡಿಸಿದ್ದಾರೆ.

ಹೆಚ್.ಡಿ.ರೇವಣ್ಣ ಅವರ ಕಾರಣದಿಂದಲೇ ಬಹುತೇಕ ಶಾಸಕರು ಈ ರೀತಿಯ ತೀರ್ಮಾನಕ್ಕೆ ಬಂದಿದ್ದಾರೆ. ಯಾರು ಯಾರು ರಾಜೀನಾಮೆ ನೀಡ್ತಾರೆ ಅನ್ನೋದನ್ನು ಈಗಲೇ ಹೇಳಲ್ಲ ಅಂದಿದ್ದಾರೆ.

20ಕ್ಕೂ ಹೆಚ್ಚು ಶಾಸಕರು ಜೆಡಿಎಸ್ ನಿಂದ ರಾಜೀನಾಮೆ ನೀಡಿ ಹೊರಬರಲು ಸಿದ್ಧತೆ ನಡೆಸಿದ್ದಾರೆ. ದೋಸ್ತಿ ಸರಕಾರ ಕೊನೆಗಾಣಲು ರೇವಣ್ಣ ಕಾರಣ ಅಂತ ಹರಿಹಾಯ್ದರು.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments