ಮತ್ತೆ 20 ಶಾಸಕರು ರಾಜೀನಾಮೆಗೆ ನಿರ್ಧಾರ?

Webdunia
ಶನಿವಾರ, 14 ಸೆಪ್ಟಂಬರ್ 2019 (19:26 IST)
ಮೈತ್ರಿ ಪಕ್ಷಗಳಿಂದ 17 ಶಾಸಕರು ರಾಜೀನಾಮೆ ನೀಡಿ ಈಗಾಗಲೇ ಅನರ್ಹಗೊಂಡಿದ್ದರೆ, ಇತ್ತ ಜೆಡಿಎಸ್ ನಿಂದ ಮತ್ತೆ 20 ಶಾಸಕರು ರಾಜೀನಾಮೆ ನೀಡಲಿದ್ದಾರೆ.

ಹೀಗಂತ ಜೆಡಿಎಸ್ ರೆಬಲ್ ಎಂಎಲ್ ಎ ನಾರಾಯಣಗೌಡ ಹೊಸ ಬಾಂಬ್ ಸಿಡಿಸಿದ್ದಾರೆ.

ಹೆಚ್.ಡಿ.ರೇವಣ್ಣ ಅವರ ಕಾರಣದಿಂದಲೇ ಬಹುತೇಕ ಶಾಸಕರು ಈ ರೀತಿಯ ತೀರ್ಮಾನಕ್ಕೆ ಬಂದಿದ್ದಾರೆ. ಯಾರು ಯಾರು ರಾಜೀನಾಮೆ ನೀಡ್ತಾರೆ ಅನ್ನೋದನ್ನು ಈಗಲೇ ಹೇಳಲ್ಲ ಅಂದಿದ್ದಾರೆ.

20ಕ್ಕೂ ಹೆಚ್ಚು ಶಾಸಕರು ಜೆಡಿಎಸ್ ನಿಂದ ರಾಜೀನಾಮೆ ನೀಡಿ ಹೊರಬರಲು ಸಿದ್ಧತೆ ನಡೆಸಿದ್ದಾರೆ. ದೋಸ್ತಿ ಸರಕಾರ ಕೊನೆಗಾಣಲು ರೇವಣ್ಣ ಕಾರಣ ಅಂತ ಹರಿಹಾಯ್ದರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೆಂಗಳೂರು ಕ್ವಾರಿ ದುರಂತದಲ್ಲಿ ಗಾಯಗೊಂಡವರನ್ನು ಭೇಟಿ ಮಾಡಿ ಗಂಭೀರ ಆರೋಪ ಮಾಡಿದ ಆರ್ ಅಶೋಕ್

ಕೇತನ್ ಅಗರ್ವಾಲ್ ಕೇಸ್ ಬೆನ್ನಲ್ಲೇ ರಾಜ ರಘುವಂಶಿ ಪ್ರಕರಣಕ್ಕೆ ಬಿಗ್ ಟ್ವಿಸ್ಟ್

ಇಷ್ಟೆಲ್ಲಾ ಮಾಡಿದ್ರೂ ಕೇತನ್ ಅಗರ್ವಾಲ್ ಹತ್ಯೆ ಮಾಡಿದ್ದಕ್ಕೆ ಸಿಯಾ ಗೋಯಲ್ ಗೆ ಶಿಕ್ಷೆಯಾಗೋದು ಅಷ್ಟು ಸುಲಭವಲ್ಲ

ದಬ್ಬಾಳಿಕೆ ಮಾಡುವುದನ್ನು ಬಿಟ್ಟು ರೈತರ ಜೊತೆ ಸಮಾಲೋಚನೆ ಮಾಡಿ: ಬಿ.ವೈ.ವಿಜಯೇಂದ್ರ

Video ಹೆತ್ತ ತಾಯಿಗೆ ಹೀಗೆ ಮಾಡೋದಾ.. ಹೆತ್ತ ಮಗನ ವರ್ತನೆಗೆ ಛೀಮಾರಿ ಹಾಕಿದ ಜನ

ಮುಂದಿನ ಸುದ್ದಿ
Show comments