ಮತ್ತೆ 20 ಶಾಸಕರು ರಾಜೀನಾಮೆಗೆ ನಿರ್ಧಾರ?

Webdunia
ಶನಿವಾರ, 14 ಸೆಪ್ಟಂಬರ್ 2019 (19:26 IST)
ಮೈತ್ರಿ ಪಕ್ಷಗಳಿಂದ 17 ಶಾಸಕರು ರಾಜೀನಾಮೆ ನೀಡಿ ಈಗಾಗಲೇ ಅನರ್ಹಗೊಂಡಿದ್ದರೆ, ಇತ್ತ ಜೆಡಿಎಸ್ ನಿಂದ ಮತ್ತೆ 20 ಶಾಸಕರು ರಾಜೀನಾಮೆ ನೀಡಲಿದ್ದಾರೆ.

ಹೀಗಂತ ಜೆಡಿಎಸ್ ರೆಬಲ್ ಎಂಎಲ್ ಎ ನಾರಾಯಣಗೌಡ ಹೊಸ ಬಾಂಬ್ ಸಿಡಿಸಿದ್ದಾರೆ.

ಹೆಚ್.ಡಿ.ರೇವಣ್ಣ ಅವರ ಕಾರಣದಿಂದಲೇ ಬಹುತೇಕ ಶಾಸಕರು ಈ ರೀತಿಯ ತೀರ್ಮಾನಕ್ಕೆ ಬಂದಿದ್ದಾರೆ. ಯಾರು ಯಾರು ರಾಜೀನಾಮೆ ನೀಡ್ತಾರೆ ಅನ್ನೋದನ್ನು ಈಗಲೇ ಹೇಳಲ್ಲ ಅಂದಿದ್ದಾರೆ.

20ಕ್ಕೂ ಹೆಚ್ಚು ಶಾಸಕರು ಜೆಡಿಎಸ್ ನಿಂದ ರಾಜೀನಾಮೆ ನೀಡಿ ಹೊರಬರಲು ಸಿದ್ಧತೆ ನಡೆಸಿದ್ದಾರೆ. ದೋಸ್ತಿ ಸರಕಾರ ಕೊನೆಗಾಣಲು ರೇವಣ್ಣ ಕಾರಣ ಅಂತ ಹರಿಹಾಯ್ದರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾಂಗ್ರೆಸ್ ಜೊತೆಗೆ ಮದುವೆ ಹಿಂಸಾತ್ಮಕವಾಗಿದ್ದು ಅದಕ್ಕೇ ವಿಚ್ಛೇದನವಾಯ್ತು: ಖರ್ಗೆಗೆ ದೇವೇಗೌಡ ತಿರುಗೇಟು

ಕರಡು ಮತಪಟ್ಟಿ ಪರಿಶೀಲಿಸಿ ಆಕ್ಷೇಪಣೆ ಸಲ್ಲಿಕೆ, ದಿನಾಂಕ ವಿಸ್ತರಿಸಲು ಚುನಾವಣಾ ಆಯೋಗಕ್ಕೆ ಬಿಜೆಪಿ ಮನವಿ

Video: ಜೀವ ಗಟ್ಟಿಯಿತ್ತು, ಬೈಕ್ ಪಲ್ಟಿ ಹೊಡೆದರೂ ಬದುಕಿದ ಸವಾರ

ರಾಜ್ಯಕ್ಕೆ ದಿಸೆ ತೋರದ ಆಯವ್ಯಯ ಕನ್ನಡಿಗರ ಪಾಲಿನ ಆರ್ಥಿಕ ಮರಣ ಶಾಸನ: ಅರವಿಂದ ಬೆಲ್ಲದ

Video: ಗೋಣಿಚೀಲದಲ್ಲಿ ಕಟ್ಟಿ ತಂದೆಯನ್ನು ಪಾರ್ಸೆಲ್ ಮಾಡಲು ಹೊರಟ ಬೆಂಗಳೂರಿನ ಮಹಿಳೆ

ಮುಂದಿನ ಸುದ್ದಿ
Show comments