Webdunia - Bharat's app for daily news and videos

Install App

200 ಜನರಿಗೆ ಹೋಂ ಕ್ವಾರಂಟೈನ್ ನಿಂದ ಮುಕ್ತಿ

Webdunia
ಮಂಗಳವಾರ, 31 ಮಾರ್ಚ್ 2020 (20:50 IST)
ಹೋಂ ಕ್ವಾರಂಟೈನ್ ನಲ್ಲಿದ್ದ ಜನರಿಗೆ ಪೂರ್ಣ ಬಿಡುಗಡೆಗೊಳ್ಳುವ ಸಮಯ ಬಂದಿದೆ.

ಚಿಕ್ಕಮಗಳೂರಿನಲ್ಲಿ ಹೋಂ ಕ್ವಾರೈಂಟೈನ್ ನಲ್ಲಿರುವವರಿಗೆ ಮುಕ್ತಿ ದೊರಕುತ್ತಿದೆ. ಇನ್ನು ಎರಡು ದಿನಗಳಲ್ಲಿ 199 ಮಂದಿಗೆ ಹೋಂ ಕ್ವಾರೈಂಟೈನ್ ನಿಂದ ವಿಮುಕ್ತಗೊಳಿಸಲಾಗುತ್ತಿದೆ.

14 ದಿನಗಳ ಹೋಂ ಕ್ವಾರೈಂಟೈನ್ ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ಮಂಜುನಾಥ್ ಹೇಳಿಕೆ ನೀಡಿದ್ದಾರೆ.

ವಿದೇಶದಿಂದ ಮರಳಿದ ಬಹುತೇಕರು ಸೇಫ್ ಆಗಿದ್ದಾರೆ. 9 ಮಂದಿ ಶಂಕಿತರ ವರದಿಯು ನೆಗೆಟಿವ್ ಬಂದಿದೆ. ಜಿಲ್ಲಾದ್ಯಂತ ಇದುವರೆಗೂ  ಪಾಸಿಟಿವ್ ಪ್ರಕರಣ ಪತ್ತೆಯಾಗಿಲ್ಲ. ಹೀಗಾಗಿ ಯಾರಿಗೂ ಒಂದೆರಡು ದಿನನ ಕೊರೊನಾ ತಪಾಸಣೆ ನಡೆಸಿಲ್ಲ ಎಂದು ತಿಳಿಸಿದ್ದಾರೆ. 



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments