Webdunia - Bharat's app for daily news and videos

Install App

‘ಮೈಸೂರು ಮಿನರಲ್ಸ್ ನಲ್ಲಿ 2000ಕೋಟಿ ರೂ. ಅಕ್ರಮ-ಹೆಚ್.ಡಿ.ಕುಮಾರಸ್ವಾಮಿ

Webdunia
ಶನಿವಾರ, 13 ಜನವರಿ 2018 (12:37 IST)
ಬೆಂಗಳೂರು : ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ ಅವರು ‘ಮೈಸೂರು ಮಿನರಲ್ಸ್ ನಲ್ಲಿ 2000ಕೋಟಿ ರೂ. ಅಕ್ರಮ ನಡೆದಿದೆ’ ಎಂದು ಬೆಂಗಳೂರಿನಲ್ಲಿ  ಗಂಭೀರವಾದ ಆರೋಪ ಮಾಡಿದ್ದಾರೆ.

 
ಸುದ್ಧಿಗೋಷ್ಠಿಯೊದರಲ್ಲಿ ಗಣಿಗಾರಿಕೆಗೆ ಸಂಬಂಧಪಟ್ಟಂತೆ ಮಾತನಾಡಿದ್ದ ಅವರು ‘ಟೆಂಡರ್ ಅಗ್ರಿಮೆಂಟ್ ಮುನ್ನವೇ ಗಣಿಗಾರಿಕೆ ಶುರುವಾಗಿದೆ. ತುಷಾರ್ ಗಿರಿನಾಥ್ ಅವಧಿಯಲ್ಲೇ ಭಾರಿ ಅಕ್ರಮ ನಡೆದಿತ್ತು. ವಿನಯ್ ಕುಲಕರ್ಣಿ ಅವರನ್ನು ಗಣಿ ಮಂತ್ರಿ ಅಂತ ಮಾಡಿದ್ದಾರೆ. ಗಣಿ ವ್ಯವಹಾರ ನಡೆಯುತ್ತಿರೋದೇ ಸಿಎಂ ಕಚೇರಿಯಿಂದ. 3 ವರ್ಷಗಳಲ್ಲಿ 8 ಜನ ಅಧಿಕಾರಿಗಳು ಎತ್ತಂಗಡಿಯಾಗಿದೆ’ ಎಂದು ಬೆಂಗಳೂರಿನಲ್ಲಿ ಶನಿವಾರ(ಇಂದು) ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ ಅವರು ಆರೋಪಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments