Webdunia - Bharat's app for daily news and videos

Install App

‘ಮೈಸೂರು ಮಿನರಲ್ಸ್ ನಲ್ಲಿ 2000ಕೋಟಿ ರೂ. ಅಕ್ರಮ-ಹೆಚ್.ಡಿ.ಕುಮಾರಸ್ವಾಮಿ

Webdunia
ಶನಿವಾರ, 13 ಜನವರಿ 2018 (12:37 IST)
ಬೆಂಗಳೂರು : ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ ಅವರು ‘ಮೈಸೂರು ಮಿನರಲ್ಸ್ ನಲ್ಲಿ 2000ಕೋಟಿ ರೂ. ಅಕ್ರಮ ನಡೆದಿದೆ’ ಎಂದು ಬೆಂಗಳೂರಿನಲ್ಲಿ  ಗಂಭೀರವಾದ ಆರೋಪ ಮಾಡಿದ್ದಾರೆ.

 
ಸುದ್ಧಿಗೋಷ್ಠಿಯೊದರಲ್ಲಿ ಗಣಿಗಾರಿಕೆಗೆ ಸಂಬಂಧಪಟ್ಟಂತೆ ಮಾತನಾಡಿದ್ದ ಅವರು ‘ಟೆಂಡರ್ ಅಗ್ರಿಮೆಂಟ್ ಮುನ್ನವೇ ಗಣಿಗಾರಿಕೆ ಶುರುವಾಗಿದೆ. ತುಷಾರ್ ಗಿರಿನಾಥ್ ಅವಧಿಯಲ್ಲೇ ಭಾರಿ ಅಕ್ರಮ ನಡೆದಿತ್ತು. ವಿನಯ್ ಕುಲಕರ್ಣಿ ಅವರನ್ನು ಗಣಿ ಮಂತ್ರಿ ಅಂತ ಮಾಡಿದ್ದಾರೆ. ಗಣಿ ವ್ಯವಹಾರ ನಡೆಯುತ್ತಿರೋದೇ ಸಿಎಂ ಕಚೇರಿಯಿಂದ. 3 ವರ್ಷಗಳಲ್ಲಿ 8 ಜನ ಅಧಿಕಾರಿಗಳು ಎತ್ತಂಗಡಿಯಾಗಿದೆ’ ಎಂದು ಬೆಂಗಳೂರಿನಲ್ಲಿ ಶನಿವಾರ(ಇಂದು) ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ ಅವರು ಆರೋಪಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಹಮದಾಬಾದ್ ವಿಮಾನ ದುರಂತ: ಆರ್ ಎಸ್ಎಸ್, ಮುಸ್ಲಿಮರು ಮಾಡುತ್ತಿರುವ ಕೆಲಸ ನೋಡಿ

ಅಹಮದಾಬಾದ್ ವಿಮಾನ ದುರಂತ ಸ್ಥಳಕ್ಕೆ ಬರುತ್ತಿರುವ ಜನರಿಂದಲೇ ತನಿಖಾಧಿಕಾರಿಗಳಿಗೆ ತಲೆನೋವು

ನಮ್ಮವರ ಮೃತದೇಹ ಕೊಡಿ.. ಅಹಮದಾಬಾದ್ ಆಸ್ಪತ್ರೆ ಮುಂದೆ ಕುಟುಂಬಸ್ಥರ ಸಾಲು

ವಿಮಾನದ ಚಕ್ರಗಳು ಎಂಥಾ ಅಪಘಾತಕ್ಕೂ ಬೇಗ ಹಾನಿಯಾಗಲ್ಲ ಯಾಕೆ

Karnataka Weather: ಈ ವಾರದ ಹವಾಮಾನ ಬದಲಾವಣೆಯನ್ನು ತಪ್ಪದೇ ಗಮನಿಸಿ

ಮುಂದಿನ ಸುದ್ದಿ
Show comments