Webdunia - Bharat's app for daily news and videos

Install App

2000 ರೂ. ಚಿಲ್ಲರೆ ಕೇಳಿದ್ದಕ್ಕೆ ಮಾರಣಾಂತಿಕ ಹಲ್ಲೆ: ಶಾಕಿಂಗ್

Webdunia
ಶುಕ್ರವಾರ, 17 ಮೇ 2019 (16:34 IST)
ಟೆನ್ಷನ್‌ನಲ್ಲಿರುವ ಸಮಯದಲ್ಲಿ ಬಂದು ಚಿಲ್ಲರೆ ಕೇಳಿದ್ದ ಎಂದು ಯುವಕನೊಬ್ಬನ ಮೇಲೆ ಮಾರಣಾಂತಿಕ ಹಲ್ಲೆ ನಡೆದಿದೆ.

ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ಬಿಳಿಕೆರೆಯಲ್ಲಿ ಘಟನೆ ನಡೆದಿದೆ. ಚಿಲ್ಲರೆಗಾಗಿ ಉಮೇಶ್ ಎಂಬ ವ್ಯಕ್ತಿ ಅಂಗಡಿಯೊಂದಕ್ಕೆ ಬಂದಿದ್ದ.

ಮೊದಲು ಬಾರ್ ನಲ್ಲಿ ಚಿಲ್ಲರೆ ಕೇಳಿದ್ದ. ಅಲ್ಲಿ ಸಿಗದಕ್ಕೆ ಪಕ್ಕದ ಅಂಗಡಿಯಲ್ಲಿ ಕೇಳಿದ್ದ. ಈ ವೇಳೆ ಸಚೀನ್ ಹಾಗೂ ಆತನ ಸ್ನೇಹಿತ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿದ್ದಾರೆ.

ಇದೀಗ ಹಲ್ಲೆಗೊಳಗಾದ ವ್ಯಕ್ತಿ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ. ಹಲ್ಲೆಗೊಳಗಾದ ವ್ಯಕ್ತಿ ಹೆಚ್.ಡಿ.ಕೋಟೆ ಹಳ್ಳದ ಮನುಗನಹಳ್ಳಿ ನಿವಾಸಿಯಾಗಿದ್ದಾರೆ.

ಮೈಸೂರಿನ ಜೆ.ಎಸ್.ಎಸ್ ಆಸ್ಪತ್ರೆಯಲ್ಲಿ ದಾಖಲು ಮಾಡಲಾಗಿದೆ. ಇದೀಗ ಆಸ್ಪತ್ರೆಗೆ ಬಿಲ್ ಕಟ್ಟಲಾಗದೆ ಹಲ್ಲೆ‌ಗೊಳಗಾದ ಕುಟುಂಬಸ್ಥರು ಕಣ್ಣೀರು ಹಾಕುತ್ತಿದ್ದಾರೆ.

ಆಸ್ಪತ್ರೆ ಮುಂದೆ ಕಣ್ಣೀರಿಡುತ್ತಿದ್ದಾರೆ ಕುಟುಂಬಸ್ಥರು. ಬಿಳಿಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments