Webdunia - Bharat's app for daily news and videos

Install App

ಕಬ್ಬು ಬೆಳೆಗಾರರಿಗೆ ಸರ್ಕಾರದಿಂದ ೨೦೨ ಕೋಟಿ ಗಿಪ್ಟ್

Webdunia
ಸೋಮವಾರ, 12 ಡಿಸೆಂಬರ್ 2022 (20:53 IST)
ಕಬ್ಬಿನ ಉಪ ಉತ್ಪನ್ನದ ಲಾಭಾಂಶವನ್ನು ರೈತರಿಗೆ ಕೊಡಲು ನಮ್ಮ ಸರ್ಕಾರ ನಿರ್ಧರಿಸಿದೆ ಸಕ್ಕರೆ ಸಚಿವ ಮುನೇನಕೊಪ್ಪ ಹೇಳಿದ್ದಾರೆ. ಈ ಬಗ್ಗೆ ಬಿಜೆಪಿ ಕಚೇರಿಯಲ್ಲಿ ಸುದ್ಧಿಗೋಷ್ಠಿಯಲ್ಲಿ ಮಾತನಾಡಿ ಕಬ್ಬಿನ ಉಪ ಉತ್ಪನ್ನ ವನ್ನ ಲಾಭಾಂಶ  ರೈತರಿಗೆ ಕೊಡಲು ನಮ್ಮ ಸರ್ಕಾರ ನಿರ್ಧರಿಸಿದೆ. ಅನೇಕ ತಜ್ಞರ ವರಿದಿ ಇಟ್ಟುಕೊಂಡು, ೨೦೨ ಕೋಟಿ ಲಾಭಾಂಶ ರೈತರಿಗೆ ಕೊಡಲು ನಿರ್ಧರಿಸಿದ್ದೇವೆ. ಹೊಸ ಬದಲಾವಣೆ ತರುವಂತಹ ಕೆಲಸವನ್ನು ನಮ್ಮ ಸರ್ಕಾರ ಮಾಡುತ್ತಿದೆ.ನಮ್ಮ ಸರ್ಕಾರದಲ್ಲಿ ಯಾವುದೇ ಕಾರ್ಖಾನೆಗಳು ರೈತರ ಬಾಕಿ ಮೊತ್ತ ಇಲ್ಲದ ಹಾಗೇ ನೋಡಿ ಕೊಂಡಿದೆ.ಇಗಾ ೪೪ ಸಕ್ಕರೆ ಕಾರ್ಖಾನೆಗಳು ಹೊಸದಾಗಿ  ಸ್ಥಾಪಿಸುವುದಕ್ಕೆ ಅರ್ಜಿ ಬಂದಿವೆ.ಸಾಗಾಣಿಕೆ ವೆಚ್ಚದಲ್ಲಿ ಹಾಗೂ ತೂಕದಲ್ಲಿ ವ್ಯತ್ಯಾಸ ಆಗುತ್ತಿದೆ ಎಂದು ಹೇಳಿದ್ದಾರೆ.ಅವುಗಳಿಗೆ ಒಂದು ಕಮೀಟಿ ಮಾಡುತ್ತಿದ್ದೇವೆ. ಕಮೀಟಿ  ವರದಿ ತೆಗೆದುಕೊ‌ಡು ಮೂರು- ನಾಲ್ಕು ತಿಂಗಳಿನಲ್ಲಿ ಪರಿಹಾರ ಮಾಡುತ್ತೇವೆ. ಈ ಹಿನ್ನಲೆ  ಎಲ್ಲಾ ರೈತರ ಸಮಸ್ಯೆಗಳನ್ನ ಪರಿಹಾರ ಮಾಡುವ ನಿಟ್ಟಿನಲ್ಲಿ ನಮ್ಮ ಸರ್ಕಾರ ಬದ್ದವಾಗಿದೆ ಎಂದು ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂವಿಧಾನದ ಬಗ್ಗೆ ಆರ್ ಎಸ್ಎಸ್ ನ ದತ್ತಾತ್ರೇಯ ಹೊಸಬಾಳೆ ಮಾತು ಒಪ್ಪಲ್ಲ: ಎಚ್ಎಂ ರೇವಣ್ಣ

ರಮೇಶ್ ಜಾರಕಿಹೊಳಿ ಸಿಡಿ ಮಾಡಿದವರು ಯಾರೆಂದು ಹೇಳಿದ ಬಸನಗೌಡ ಪಾಟೀಲ್ ಯತ್ನಾಳ್

ಹಿಂದುಳಿದ ವರ್ಗಗಳ ಕಡೆಗಣನೆಯಿಂದ ಅಧಿಕಾರ ಕಳಕೊಂಡ ಕಾಂಗ್ರೆಸ್: ಭೂಪೇಂದ್ರ ಯಾದವ್

ಸುಹಾಸ್ ಶೆಟ್ಟಿ ಕೇಸ್: ಹಿಂದೂ ಸಂಘಟನೆಗಳ ಅನುಮಾನ ನಿಜವಾಯ್ತು

ಜೆಲ್ಲಿ ಚಾಕಲೇಟ್ ಸೇವಿಸುವ ಮುನ್ನ ಹುಷಾರ್

ಮುಂದಿನ ಸುದ್ದಿ
Show comments