Select Your Language

Notifications

webdunia
webdunia
webdunia
webdunia

೨೦೨೩ ಕಾಂಗ್ರೆಸ್ ಅಧಿಕಾರದ ವರ್ಷವಾಗಲಿದೆ- ಡಿಕಿಶಿ

೨೦೨೩ ಕಾಂಗ್ರೆಸ್ ಅಧಿಕಾರದ ವರ್ಷವಾಗಲಿದೆ- ಡಿಕಿಶಿ
bangalore , ಭಾನುವಾರ, 1 ಜನವರಿ 2023 (16:05 IST)
ಎಲ್ಲ ತರದ ಬದಲಾವಣೆ ಶಾಂತಿ ನೆಮ್ಮದಿ ಸಮೃದ್ದಿ ಸಿಗಲಿ ಅಂತ ತುಂಬು ಹೃದಯದಿಂದ ಹಾರೈಸುತ್ತೇನೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದು,೨೦೨೩ ರಾಜ್ಯಕ್ಕೆ ಬಂದ ಕಳಂಕ ತೊಲಗಿ ಬಲಿಷ್ಟ ಉತ್ತಮ ನವ ಕರ್ನಾಟಕ ಆಗಲಿ.ರಾಜ್ಯದ ಜನ ಬದಲಾವಣೆ ತರ್ತಾರೆ ಅಂತ ನಂಬಿಕೆ ಇದೆ.ಅಮಿತ್ ಶಾ ಎರಡು ದಿನಗಳ ಕಾಲ ಬಂದಿದ್ರು.ರಾಜ್ಯದ ಆಡಳಿತ ಬಗ್ಗೆ ಅವರಿಗೆ ಸಮಾಧಾನ ಇಲ್ಲ.ರಾಜ್ಯದ ಬಿಜೆಪಿ ನಾಯಕರ ಮುಂದಾಳತ್ವದಲ್ಲಿ ಚುನಾವಣೆಗೆ ಹೋದರೆ ನಾವು ಎದುರಿಸಲು ಸಾಧ್ಯವಿಲ್ಲ ಅಂತ ಅಮಿತ್ ಶಾ ಸತ್ಯವನ್ನು ನುಡಿದಿದ್ದಾರೆ.ಕಾಂಗ್ರೆಸ್ ಪಕ್ಷದ ಸಾಮೂಹಿಕ ನಾಯಕತ್ವ ಖರ್ಗೆ, ಸಿದ್ದರಾಮಯ್ಯ, ಡಿಕೆಶಿವಕುಮಾರ್, ಎಚ್ ಕೆ ಪಾಟೀಲ್, ಪರಮೇಶ್ವರ ಸೇರಿ ಸಾಮೂಹಿಕ ನಾಯಕತ್ವವನ್ನು ಸೋಲಿಸಲು ಸಾಧ್ಯವಿಲ್ಲ.ಅದಕ್ಕಾಗಿ ಅವರು ಮೋದಿ ಹೆಸರಿನೊಂದಿಗೆ ಪ್ರಚಾರ ಮಾಡ್ತಿದ್ದಾರೆ.೨೦೨೩ ಕಾಂಗ್ರೆಸ್ ಅಧಿಕಾರದ ವರ್ಷವಾಗಲಿದೆ ಎಂದು ಡಿಕೆಶಿ ಹೇಳಿದ್ರು.

Share this Story:

Follow Webdunia kannada

ಮುಂದಿನ ಸುದ್ದಿ

ಅನಗತ್ಯ ಗೊಂದಲ ಸೃಷ್ಟಿಸುವುದು ಬೇಡ- ಸಿಎಂ