Webdunia - Bharat's app for daily news and videos

Install App

ಮೂವರು ಗಾಂಧಿಯನ್ನು ಭೇಟಿ ಮಾಡಿದ ಪ್ರಶಾಂತ್ ಕಿಶೋರ್: 2024 ಚುನಾವಣಾ ತಂತ್ರಗಾರಿಕೆ?

Webdunia
ಬುಧವಾರ, 14 ಜುಲೈ 2021 (13:56 IST)
2024ರ ಚುನಾವಣಾ ತಂತ್ರಗಾರಿಕೆ ಹೆಣೆಯಲು ಮೂವರು ಗಾಂಧಿಗಳನ್ನು ಚುನಾವಣಾ ತಂತ್ರಗಾರಿಕೆ ತಜ್ಞ ಪ್ರಶಾಂತ್ ಕಿಶೋರ್ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.
ಮಂಗಳವಾರ ರಾತ್ರಿ  ಕಾಂಗ್ರೆಸ್ ಸಂಸದರ ಭವನದಲ್ಲಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮತ್ತು ಪ್ರಿಯಾಂಕ ಗಾಂಧಿ ವಾದ್ರಾ ಅವರನ್ನು ಪ್ರಶಾಂತ್ ಕಿಶೋರ್ ಭೇಟಿ ಮಾಡಿದರು.
ಪಂಜಾಬ್ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಜೊತೆ ಕೈ ಜೋಡಿಸಿರುವ ಪ್ರಶಾಂತ್ ಕಿಶೋರ್ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ತಂತ್ರಗಾರಿಕೆ ರೂಪಿಸುವ ಹೊಣೆ ಹೊತ್ತಿದ್ದರು. ಈ ಬಗ್ಗೆ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿದ್ದಾರೆ ಎನ್ನಲಾಗಿತ್ತು.
ಆದರೆ ಇದೀಗ ಮೂವರು ಗಾಂಧಿಯರನ್ನು ಭೇಟಿ ಮಾತುಕತೆ ನಡೆಸಿರುವುದು ಇದು ಕೇವಲ ವಿಧಾನಸಭಾ ಚುನಾವಣಾ ತಂತ್ರರಿಕೆ ಮಾತ್ರವಲ್ಲ, ಅದಕ್ಕಿಂತ ದೊಡ್ಡದು ಅಂದರೆ 2024ರ ಲೋಕಸಭಾ ಚುನಾವಣೆಗೆ ಸಿದ್ಧತೆ ಎಂದು ಹೇಳಲಾಗಿದೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಜೆಪಿಯ ಸ್ಥಾಪಕ ಅಭಿಜೀತ್ ದಿಪ್ಕೆಗೆ ಇದೇನಾಯಿತು, ಮನೆಗೆ ಬಂದ ವೈದ್ಯರ ತಂಡ

ಅನೈತಿಕ ಸಂಬಂಧ ಶಂಕೆಗೆ ಪತ್ನಿಯನ್ನು ಕೊಂದು ವಿಡಿಯೋ ಕಾಲ್‌ ಮಾಡಿ ನೇಣಿಗೆ ಶರಣಾದ ಪತಿ, ಮಕ್ಕಳಿಬ್ಬರ ಬದುಕು ಅತಂತ್ರ

ದರ ಏರಿಕೆಯಿಂದ ಶಾಕ್ ಆಗಿದ್ದ ಮೀನು ಪ್ರಿಯರಿಗೆ ಇದೀಗ ಗುಡ್‌ನ್ಯೂಸ್‌

Video,ಇಡೀ ರಾಜ್ಯ ಪ್ರಧಾನಿ ನರೇಂದ್ರ ಮೋದಿ ಜತೆ ಇದೆ: ಡಿಕೆ ಶಿವಕುಮಾರ್‌

ಯುವ ಸಮುದಾಯದಿಂದ ಟೀಕೆಗೆ ಗುರಿಯಾಗಿದ್ದರೂ, ಮೈಸೂರಲ್ಲಿ ಯುವಜನರ ಸಾಧನೆಗೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ

ಮುಂದಿನ ಸುದ್ದಿ
Show comments