Webdunia - Bharat's app for daily news and videos

Install App

ಮೂವರು ಗಾಂಧಿಯನ್ನು ಭೇಟಿ ಮಾಡಿದ ಪ್ರಶಾಂತ್ ಕಿಶೋರ್: 2024 ಚುನಾವಣಾ ತಂತ್ರಗಾರಿಕೆ?

Webdunia
ಬುಧವಾರ, 14 ಜುಲೈ 2021 (13:56 IST)
2024ರ ಚುನಾವಣಾ ತಂತ್ರಗಾರಿಕೆ ಹೆಣೆಯಲು ಮೂವರು ಗಾಂಧಿಗಳನ್ನು ಚುನಾವಣಾ ತಂತ್ರಗಾರಿಕೆ ತಜ್ಞ ಪ್ರಶಾಂತ್ ಕಿಶೋರ್ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.
ಮಂಗಳವಾರ ರಾತ್ರಿ  ಕಾಂಗ್ರೆಸ್ ಸಂಸದರ ಭವನದಲ್ಲಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮತ್ತು ಪ್ರಿಯಾಂಕ ಗಾಂಧಿ ವಾದ್ರಾ ಅವರನ್ನು ಪ್ರಶಾಂತ್ ಕಿಶೋರ್ ಭೇಟಿ ಮಾಡಿದರು.
ಪಂಜಾಬ್ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಜೊತೆ ಕೈ ಜೋಡಿಸಿರುವ ಪ್ರಶಾಂತ್ ಕಿಶೋರ್ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ತಂತ್ರಗಾರಿಕೆ ರೂಪಿಸುವ ಹೊಣೆ ಹೊತ್ತಿದ್ದರು. ಈ ಬಗ್ಗೆ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿದ್ದಾರೆ ಎನ್ನಲಾಗಿತ್ತು.
ಆದರೆ ಇದೀಗ ಮೂವರು ಗಾಂಧಿಯರನ್ನು ಭೇಟಿ ಮಾತುಕತೆ ನಡೆಸಿರುವುದು ಇದು ಕೇವಲ ವಿಧಾನಸಭಾ ಚುನಾವಣಾ ತಂತ್ರರಿಕೆ ಮಾತ್ರವಲ್ಲ, ಅದಕ್ಕಿಂತ ದೊಡ್ಡದು ಅಂದರೆ 2024ರ ಲೋಕಸಭಾ ಚುನಾವಣೆಗೆ ಸಿದ್ಧತೆ ಎಂದು ಹೇಳಲಾಗಿದೆ.
 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments