Webdunia - Bharat's app for daily news and videos

Install App

211 ರೂ. ಕರೆಂಟ್ ಬಿಲ್ ಗೆ ಬೆಚ್ಚಿಬಿದ್ದ ಮನೆ ಮಂದಿ

Webdunia
ಗುರುವಾರ, 17 ಅಕ್ಟೋಬರ್ 2019 (19:33 IST)
ಆ ಮನೆಗೆ 211 ರೂಪಾಯಿ ಕರೆಂಟ್ ಬಿಲ್ ಬಂದಿದೆ. ಆದರೆ ಬಿಲ್ ನೋಡಿರೋ ಮನೆ ಮಂದಿ ಶಾಕ್ ಗೆ ಒಳಗಾಗಿದ್ದಾರೆ.

ಇಷ್ಟು ದಿನ ನೀರಿನ ಬಿಲ್‌, ಕರೆಂಟ್ ಬಿಲ್​ನಲ್ಲಿ ಏರುಪೇರಾಗಿ ಹೆಚ್ಚು - ಕಡಿಮೆ ಬಿಲ್ ಬರುವುದನ್ನ ಕೇಳಿದ್ದೇವೆ.‌

ಆದ್ರೆ ವಿದ್ಯುತ್ ಸಂಪರ್ಕವನ್ನ ಕಲ್ಪಿಸದ ಮನೆಗೆ ವಿದ್ಯುತ್ ಬಿಲ್ ಬಂದಿರುವ ವಿಚಿತ್ರ ಘಟನೆ ಬೆಳಕಿಗೆ ಬಂದಿದೆ. ಹುಬ್ಬಳ್ಳಿಯ ಅಣ್ಣಿಗೇರಿ ತಾಲೂಕಿನ ಕೊಂಡಿಕೊಪ್ಪ ಗ್ರಾಮದ ಬಸಪ್ಪ ತುಳಸಪ್ಪ ತಳವಾರ ಎಂಬುವರಿಗೆ ಸೌಭಾಗ್ಯ ಜ್ಯೋತಿ‌ ಯೋಜನೆಯಡಿ ವಿದ್ಯುತ್ ಸಂಪರ್ಕ ಕಲ್ಪಿಸಲು ವಿದ್ಯುತ್ ತಂತಿಯನ್ನು ಅವರ ಮನೆಗೆ ಎಳೆಯಲಾಗಿದೆ. ಆದರೆ ಇದುವರೆಗೂ ಅವರಿಗೆ ವಿದ್ಯುತ್ ಸಂಪರ್ಕ ನೀಡಿಲ್ಲ.

ಸದ್ಯ ಹೆಸ್ಕಾಂ ಸಿಬ್ಬಂದಿ 211 ರೂ. ವಿದ್ಯುತ್ ಬಿಲ್ ನೀಡಿದ್ದಾರೆ. ವಿದ್ಯುತ್ ಬಿಲ್‌ ಕಂಡಿರುವ ಬಸಪ್ಪ ಕುಟುಂಬದವರು ಆಶ್ಚರ್ಯಚಕಿತರಾಗಿದ್ದಾರೆ. ಈ ಬಗ್ಗೆ ಹೆಸ್ಕಾಂ ಸಿಬ್ಬಂದಿ ಗಮನಕ್ಕೆ ತಂದರೂ ಯಾರು ಸ್ಪಂದಿಸುತ್ತಿಲ್ಲ ಎಂದು ಆರೋಪಿಸಿದ್ದಾರೆ. ವಿದ್ಯುತ್​ ಸಂಪರ್ಕ ಇಲ್ಲದಿದ್ದರೂ ಬಂತು ಬಿಲ್ ​ಸೌಭಾಗ್ಯ ಎನ್ನುವಂತಾಗಿದೆ.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments