Webdunia - Bharat's app for daily news and videos

Install App

211 ರೂ. ಕರೆಂಟ್ ಬಿಲ್ ಗೆ ಬೆಚ್ಚಿಬಿದ್ದ ಮನೆ ಮಂದಿ

Webdunia
ಗುರುವಾರ, 17 ಅಕ್ಟೋಬರ್ 2019 (19:33 IST)
ಆ ಮನೆಗೆ 211 ರೂಪಾಯಿ ಕರೆಂಟ್ ಬಿಲ್ ಬಂದಿದೆ. ಆದರೆ ಬಿಲ್ ನೋಡಿರೋ ಮನೆ ಮಂದಿ ಶಾಕ್ ಗೆ ಒಳಗಾಗಿದ್ದಾರೆ.

ಇಷ್ಟು ದಿನ ನೀರಿನ ಬಿಲ್‌, ಕರೆಂಟ್ ಬಿಲ್​ನಲ್ಲಿ ಏರುಪೇರಾಗಿ ಹೆಚ್ಚು - ಕಡಿಮೆ ಬಿಲ್ ಬರುವುದನ್ನ ಕೇಳಿದ್ದೇವೆ.‌

ಆದ್ರೆ ವಿದ್ಯುತ್ ಸಂಪರ್ಕವನ್ನ ಕಲ್ಪಿಸದ ಮನೆಗೆ ವಿದ್ಯುತ್ ಬಿಲ್ ಬಂದಿರುವ ವಿಚಿತ್ರ ಘಟನೆ ಬೆಳಕಿಗೆ ಬಂದಿದೆ. ಹುಬ್ಬಳ್ಳಿಯ ಅಣ್ಣಿಗೇರಿ ತಾಲೂಕಿನ ಕೊಂಡಿಕೊಪ್ಪ ಗ್ರಾಮದ ಬಸಪ್ಪ ತುಳಸಪ್ಪ ತಳವಾರ ಎಂಬುವರಿಗೆ ಸೌಭಾಗ್ಯ ಜ್ಯೋತಿ‌ ಯೋಜನೆಯಡಿ ವಿದ್ಯುತ್ ಸಂಪರ್ಕ ಕಲ್ಪಿಸಲು ವಿದ್ಯುತ್ ತಂತಿಯನ್ನು ಅವರ ಮನೆಗೆ ಎಳೆಯಲಾಗಿದೆ. ಆದರೆ ಇದುವರೆಗೂ ಅವರಿಗೆ ವಿದ್ಯುತ್ ಸಂಪರ್ಕ ನೀಡಿಲ್ಲ.

ಸದ್ಯ ಹೆಸ್ಕಾಂ ಸಿಬ್ಬಂದಿ 211 ರೂ. ವಿದ್ಯುತ್ ಬಿಲ್ ನೀಡಿದ್ದಾರೆ. ವಿದ್ಯುತ್ ಬಿಲ್‌ ಕಂಡಿರುವ ಬಸಪ್ಪ ಕುಟುಂಬದವರು ಆಶ್ಚರ್ಯಚಕಿತರಾಗಿದ್ದಾರೆ. ಈ ಬಗ್ಗೆ ಹೆಸ್ಕಾಂ ಸಿಬ್ಬಂದಿ ಗಮನಕ್ಕೆ ತಂದರೂ ಯಾರು ಸ್ಪಂದಿಸುತ್ತಿಲ್ಲ ಎಂದು ಆರೋಪಿಸಿದ್ದಾರೆ. ವಿದ್ಯುತ್​ ಸಂಪರ್ಕ ಇಲ್ಲದಿದ್ದರೂ ಬಂತು ಬಿಲ್ ​ಸೌಭಾಗ್ಯ ಎನ್ನುವಂತಾಗಿದೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಾತೃಪಕ್ಷಕ್ಕೆ ಮೋಸಮಾಡಿದ ಸಿದ್ದರಾಮಯ್ಯನವರು ಹೆತ್ತ ತಾಯಿಗೆ ಮಾಡಿದ ದ್ರೋಹಕ್ಕೆ ಸಮ: ನಿಖಿಲ್ ಕುಮಾರಸ್ವಾಮಿ

ಇರಾನ್ ದಾಳಿ ಬೆನ್ನಲ್ಲೇ ಅಮೆರಿಕ ಪ್ರವಾಸ ಕೈಗೊಂಡ ಇಸ್ರೇಲ್‌ ಪ್ರಧಾನಿ ನೆತನ್ಯಾಹು

ಬೆಲೆ ಏರಿಕೆಯ ಮಧ್ಯೆ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ಬೆಲೆ ₹58.50ಕಡಿತ

ಕೈಲಾಗದವನು ಮೈಪರಚಿಕೊಂಡ, ಕೋವಿಡ್ ಲಸಿಕೆ ಬಿಜೆಪಿ ಲಸಿಕೆಯಲ್ಲ: ಸಿಎಂಗೆ ಟಾಂಗ್ ಕೊಟ್ಟ ಆರ್‌ ಅಶೋಕ್‌

ಏರ್‌ ಇಂಡಿಯಾ ವಿಮಾನ ದುರಂತ: ವಾರದೊಳಗೆ ಪ್ರಾಥಮಿಕ ವರದಿ ಹೊರಬೀಳುವ ಸಾಧ್ಯತೆ

ಮುಂದಿನ ಸುದ್ದಿ
Show comments