Webdunia - Bharat's app for daily news and videos

Install App

ಸಿಎಂಗೆ 224 ಕ್ಷೇತ್ರಗಳು ಒಂದೇ, ತಾರತಮ್ಯ ಮಾಡಿಲ್ಲ-ಸಚಿವ ಎಸ್ ಟಿ.ಸೋಮಶೇಖರ್

Webdunia
ಸೋಮವಾರ, 5 ಏಪ್ರಿಲ್ 2021 (12:17 IST)
ಬೆಂಗಳೂರು : ಮುಖ್ಯಮಂತ್ರಿಗಳಿಗೆ 224 ಕ್ಷೇತ್ರಗಳು ಒಂದೇ.  ಕಾಂಗ್ರೆಸ್, ಜೆಡಿಎಸ್ , ಬಿಜೆಪಿ ಶಾಸಕರ ಕ್ಷೇತ್ರ ಎಂಬುದು ಇಲ್ಲ. ಮುಖ್ಯಮಂತ್ರಿ ತಾರತಮ್ಯ ಮಾಡಿಲ್ಲ  ಎಂದು ಸಚಿವ ಎಸ್ ಟಿ.ಸೋಮಶೇಖರ್ ಹೇಳಿದ್ದಾರೆ.

ಎಲ್ಲರೂ ಒಂದೇ ಎಂದು ಎಲ್ಲರಿಗೂ ಅನುದಾನ ನೀಡಿದ್ದಾರೆ. ಮುಖ್ಯಮಂತ್ರಿಗಳು ತಾರತಮ್ಯವನ್ನು ಮಾಡಿಲ್ಲ. ನನ್ನ ಸಹಕಾರ ಇಲಾಖೆಗೆ ಯಾರು ಹಸ್ತಕ್ಷೇಪ ಮಾಡಿಲ್ಲ. ಮೈಸೂರು ಉಸ್ತುವಾರಿ ವಿಚಾರವಾಗಿ ಯಾರು ಹಸ್ತಕ್ಷೇಪ ಮಾಡಿಲ್ಲ ಎಂದು ಎಸ್ ಟಿ.ಸೋಮಶೇಖರ್ ಹೇಳಿದ್ದಾರೆ.

ಬೇರೆಯವರು ಸಿಎಂ ಆಗಿದ್ದಾಗ ಯಾರು ಹಸ್ತಕ್ಷೇಪ ಮಾಡಿದ್ರು ಗೊತ್ತು. ವಿರೋಧ ಪಕ್ಷದಿಂದ ಮಾತ್ರ ಹಸ್ತಕ್ಷೇಪವಾಗುತ್ತಿದೆ ಎಂದು ಸಚಿವ ಎಸ್.ಟಿ.ಸೋಮಶೇಖರ್ ತಿಳಿಸಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments