Webdunia - Bharat's app for daily news and videos

Install App

ಶಿವಮೊಗ್ಗ ಕ್ಷೇತ್ರಕ್ಕೆ 225 ಮೊಬೈಲ್ ಟವರ್ ಮಂಜೂರು : ರಾಘವೇಂದ್ರ

Webdunia
ಭಾನುವಾರ, 28 ಮೇ 2023 (09:35 IST)
ಶಿವಮೊಗ್ಗ : ಮಲೆನಾಡಿನ ಭಾಗದಲ್ಲಿ ಮೊಬೈಲ್ ನೆಟ್ವರ್ಕ್ ಹಾಗೂ ಇಂಟರ್ನೆಟ್ ಸಮಸ್ಯೆಗಳ ಪರಿಹಾರಕ್ಕೆ ಕೇಂದ್ರ ಸರ್ಕಾರ ಮುಂದಾಗಿದೆ. ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ 4ಜಿ ಆಧಾರಿತ 225 ಮೊಬೈಲ್ ಟವರ್ ಸ್ಥಾಪನೆಗೆ ಸರ್ಕಾರ ಅನುಮತಿ ನೀಡಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದ್ದಾರೆ.
 
ಶನಿವಾರ ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿರುವ ಅವರು, ಸಾಗರ ತಾಲೂಕಿಗೆ 89, ಹೊಸನಗರಕ್ಕೆ 35, ತೀರ್ಥಹಳ್ಳಿಗೆ 27, ಶಿವಮೊಗ್ಗಕ್ಕೆ 18, ಶಿಕಾರಿಪುರಕ್ಕೆ 13, ಭದ್ರಾವತಿ ಹಾಗೂ ಸೊರಬ ತಾಲೂಕಿಗೆ ತಲಾ 8 ಮತ್ತು ಬೈಂದೂರಿಗೆ 25 ಟವರ್ಗಳು ಮಂಜೂರಾಗಿದೆ ಎಂದು ಮಾಹಿತಿ ನೀಡಿದ್ದಾರೆ. 

ಮೊದಲ ಮೂರು ಹಂತಗಳಲ್ಲಿ ಶಿವಮೊಗ್ಗ ಜಿಲ್ಲೆಯ 112 ಹಾಗೂ ಬೈಂದೂರು ಕ್ಷೇತ್ರದಲ್ಲಿ 25 ಟವರ್ ಸ್ಥಾಪನೆಗೆ ಅನುಮತಿ ದೊರಕಿದೆ. ಈಗಾಗಲೇ ಬಿಎಸ್ಎನ್ಎಲ್ ಸಂಸ್ಥೆಯು ಟವರ್ ಸ್ಥಾಪನೆಗೆ ಸೂಕ್ತ ಜಾಗಗಳ ಗುರುತಿಸಲಾಗಿದೆ. ಭೂಮಿ ಹಸ್ತಾಂತರಕ್ಕೆ ಸಂಬಂಧಿಸಿದಂತೆ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯ್ತಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Suhas Shetty Murder: ತನಿಖೆಯಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಗೃಹ ಸಚಿವಾಲಯದ ಆದೇಶದಲ್ಲೇನಿದೆ

ರೇಣುಕಾಸ್ವಾಮಿ ತಂದೆ ಕಣ್ಣೀರು: ಮಾನವೀಯತೆಯಿಂದಾದ್ರೂ ಸೊಸೆಗೆ ಸರ್ಕಾರಿ ನೌಕರಿ ಕೊಡಿಸಿ

ಯಡಿಯೂರಪ್ಪ ಮನೆ ಮದುವೆಯಲ್ಲಿ ಸಿದ್ದರಾಮಯ್ಯ: ಒಳಗೊಳಗೆ ಎಲ್ಲಾ ಚೆನ್ನಾಗೇ ಇರ್ತೀರಾ ನೆಟ್ಟಿಗರ ಟಾಂಗ್

Suhas Shetty: ಸುಹಾಸ್ ಶೆಟ್ಟಿ ಕೇಸ್ ಎನ್ಐಎಗೆ ವಹಿಸಿದ ಕೇಂದ್ರ: ಕರಾವಳಿಯ ಹತ್ಯಾಕಾಂಡಗಳೆಲ್ಲಾ ಬಯಲಾಗುತ್ತಾ

Bengaluru Stampede: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

ಮುಂದಿನ ಸುದ್ದಿ
Show comments