24×36 ಅಡಿ ಅಗಲದ ರಾಷ್ಟ್ರಧ್ವಜ ಉದ್ಘಾಟನಾ ಕಾರ್ಯಕ್ರಮದಲ್ಲಿ ಎಡವಟ್ಟು

Webdunia
ಗುರುವಾರ, 26 ಜನವರಿ 2023 (15:33 IST)
74 ನೇ ಗಣರಾಜ್ಯೋತ್ಸವದ ಅಂಗವಾಗಿ ಬ್ರಿಗೇಡ್ ರಸ್ತೆಯ ಒಪೆರಾ ಜಂಕ್ಷನ್ ಬಳಿ ರಾಷ್ಟ್ರ ಧ್ವಜ ಉದ್ಘಾಟನೆ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು.24×36 ಅಡಿ ಅಗಲದ ರಾಷ್ಟ್ರಧ್ವಜವನ್ನ  ಸಿಎಂ ಬೊಮ್ಮಾಯಿ‌ ಉದ್ಘಾಟಿಸಿದ್ರು.ಆದ್ರೆ ಈ ವೇಳೆ ಕಾರ್ಯಕ್ರಮದಲ್ಲಿ ಎಡವಟ್ಟು ಆಗಿದೆ.
 
ಸಿಎಂ ರಾಷ್ಟ್ರಧ್ವಜ ಹಾರಿಸಲು ಮುಂದಾದಾಗ  ಧ್ವಜ ಹಾರಿಲ್ಲ.ಗಂಟು ಬಿಚ್ಚಿ ಕೊಳ್ಳದ ಪರಿಣಾಮ ಧ್ವಜ ಹಾರಿಲ್ಲ.ರಾಷ್ಟ್ರ ಧ್ವಜಕ್ಕೆ ಸರಿಯಾಗಿ ಆಯೋಜಕರು ಹಗ್ಗ ಕಟ್ಟದ ಪರಿಣಾಮ ಬಹಳ ಹೊತ್ತು ಧ್ವಜ ಹಾರದೇ ಇತ್ತು.24×36 ಅಡಿ ಅಗಲದ ರಾಷ್ಟ್ರಧ್ವಜ ಉದ್ಘಾಟನಾ ಕಾರ್ಯಕ್ರಮದಲ್ಲಿ ಎಡವಟ್ಟು ಆಗಿದೆ.
 
ಬ್ರಿಗೇಡ್ ರಸ್ತೆಯ ಒಪೆರಾ ಜಂಕ್ಷನ್ ಬಳಿ  ಎಡವಟ್ಟು ನಡೆದಿದ್ದು,ಕೊನೆಗೆ ಧ್ವಜಸ್ತಂಭದಿಂದ ರಾಷ್ಟ್ರಧ್ವಜವನ್ನ ಆಯೋಜಕರು ಕೆಳಗೆ ಇಳಿಸಿ ಹಗ್ಗ ಗಂಟು ಬಿಡಿಸಿದಾರೆ.ನಂತರ ಮತ್ತೆ ಧ್ವಜವನ್ನು ಕೆಳಗಿಂದಲೇ ಬಿಡಿಸಿ ಹಾರಿಸಲಾಯ್ತು.ಸುಮಾರು 15 ನಿಮಿಷಗಳ ಕಾಲ ಧ್ವಜ ಹಾರಿಸಲು ಕಸರತ್ತು ಮಾಡಲಾಗಿದೆ.ಸಿಎಂ, ಶಾಸಕ ಹ್ಯಾರಿಸ್ ರಿಂದ ಹಗ್ಗ ಹಿಡಿದು ಪದೇ ಪದೇ ಜಗ್ಗುತ್ತಿದ್ದು ಧ್ವಜ ಹಾರಿಸಲು ಕಸರತ್ತು ಪಾಡುತ್ತಿದ್ರು.
 
ಇನ್ನೂ ಇಷ್ಟೇ ಅಲ್ಲದೆ ಸಿಎಂ ಎದುರೇ ಆಯೋಜಕರಿಂದ ಎರಡೆರಡು ಎಡವಟ್ಟು ಆಗಿದೆ.ಮೊದಲು ಗಂಟು ಕಟ್ಟಿಕೊಂಡಿದ್ದ ಧ್ವಜ ಹಾರದೇ ಎಡವಟ್ಟು ಮಾಡಿದ್ರು.ಬಳಿಕ ಅದೇ ಕಾರ್ಯಕ್ರಮದಲ್ಲಿ ರಾಷ್ಟ್ರಗೀತೆಗೂ ಅಪಮಾನ ಮಾಡಿದ್ರು.ಒಮ್ಮೆ ರಾಷ್ಟ್ರಗೀತೆ ಶುರುವಾಗಿ ಮೊಟಕು ಮಾಡಿದ್ದರು.ಬಳಿಕ ಎರಡನೇ ಸಲ ಪೂರ್ಣ  ರಾಷ್ಟ್ರಗೀತೆ ಗಾಯನ ಮಾಡಿದ್ದಾರೆ.ಈ ಮೂಲಕ ಒಂದೇ ಕಾರ್ಯಕ್ರಮದಲ್ಲಿ ಎರಡು ಎಡವಟ್ಟು ಮಾಡಿ ಅಪಮಾಮ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಿಮ್ಮ ಸಮಯ ಸರಿ ಇದ್ದರೆ ವಾಚ್ ವಿಷಯ ಬರುತ್ತಿರಲಿಲ್ಲ: ಛಲವಾದಿ ನಾರಾಯಣಸ್ವಾಮಿ ವ್ಯಂಗ್ಯ

ದೇವಸ್ಥಾನ, ಚರ್ಚ್‌ಗಳಂತೆ ಮಸೀದಿಗಳಲ್ಲೂ ಸಿಸಿಟಿವಿ ಅಳವಡಿಸಿ: ಬಿಜೆಪಿ ಸಂಸದ ಅರುಣ್ ಒತ್ತಾಯ

ಭರತನಾಟ್ಯ ಪ್ರದರ್ಶಿಸುತ್ತಲೇ ಅಂಜನಾದ್ರಿ ಬೆಟ್ಟ ಏರಿದ ನಾಟ್ಯ ಕಲಾವಿದೆ

ಮಾದಕ ವ್ಯಸನದ ಜಾಗೃತಿಗಾಗಿ ಬೆಂಗಳೂರಿನಲ್ಲಿ ವಿಶೇಷ ರ್ಯಾಲಿ‌, ಇಲ್ಲಿದೆ ಮಾಹಿತಿ

ಮದುವೆ ದಿನ ತಮಾಷೆ ನೆಪದಲ್ಲಿ ವಧು, ವರನಿಗೆ ಇದೆಂಥಾ ಗತಿ: Viral video

ಮುಂದಿನ ಸುದ್ದಿ
Show comments