Webdunia - Bharat's app for daily news and videos

Install App

ಕೋಮು ಗಲಭೆಯಲ್ಲಿ ಮೃತಪಟ್ಟವರ ಕುಟುಂಬಕ್ಕೆ 25 ಲಕ್ಷ ಪರಿಹಾರ

Webdunia
ಮಂಗಳವಾರ, 20 ಜೂನ್ 2023 (11:04 IST)
ಬೆಂಗಳೂರು : ರಾಜ್ಯದಲ್ಲಿ ಈ ಹಿಂದೆ ಕೋಮು ಗಲಭೆಯಿಂದ ಮೃತಪಟ್ಟವರ ಕುಟುಂಬಕ್ಕೆ ಸೋಮವಾರ ಸಿಎಂ ಸಿದ್ದರಾಮಯ್ಯ ತಲಾ 25 ಲಕ್ಷ ರೂ. ಪರಿಹಾರದ ಚೆಕ್ ವಿತರಣೆ ಮಾಡಿದರು.
 
ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಕೋಮು ಗಲಭೆಯಲ್ಲಿ ಹತ್ಯೆಯಾದ ಮಸೂದ್, ಫಾಝಿಲ್, ಜಲೀಲ್, ಸಮೀರ್ ಹಾಗೂ ದೀಪಕ್ ರಾವ್ ಕುಟುಂಗಳಿಗೆ ತಲಾ 25 ಲಕ್ಷ ರೂ. ಪರಿಹಾರ ಚೆಕ್ ವಿತರಣೆ ಮಾಡಿದರು. ಜೊತೆಗೆ ಕುಟುಂಬದ ತಲಾ ಒಬ್ಬರು ಸದಸ್ಯರಿಗೆ ಸರ್ಕಾರಿ ಉದ್ಯೋಗ ನೀಡುವುದಾಗಿಯೂ ಭರವಸೆ ನೀಡಿದರು.

ಬಳಿಕ ಮಾತನಾಡಿದ ಸಿಎಂ, ಬಿಜೆಪಿ ಸರ್ಕಾರ ಇದ್ದಾಗ ಕೋಮುಗಲಭೆಗಳಲ್ಲಿ ಮೃತಪಟ್ಟವರಿಗೆ 25 ಲಕ್ಷ ಪರಿಹಾರ ಕೊಟ್ಟಿದಾರೆ. ಆದ್ರೆ ಬಿಜೆಪಿಯವರು ಎಲ್ಲರಿಗೂ ಪರಿಹಾರ ಕೊಟ್ಟಿಲ್ಲ, ಹಿಂದೂಗಳಿಗೆ ಮಾತ್ರ ಪರಿಹಾರ ಕೊಟ್ಟಿದ್ದಾರೆ. ಮುಸ್ಲಿಮರೂ ಕೋಮು ಗಲಭೆಗಳಲ್ಲಿ ಮೃತಪಟ್ಟಿದ್ದಾರೆ. ಸರ್ಕಾರ ಎಲ್ಲ ಧರ್ಮದವರನ್ನ ಸಮಾನವಾಗಿ ಕಾಣಬೇಕು ಎಂದು ಸಲಹೆ ನೀಡಿದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Operation Sindoor: ಭಾರತ ದುಃಖಿಸುವಂತೆ ಮಾಡುತ್ತೇವೆ, ಶತ್ರುಗಳನ್ನು ಸದೆಬಡಿಯುವುದು ನಮಗೆ ಗೊತ್ತು: ಪಾಕಿಸ್ತಾನ ಪ್ರಧಾನಿ

Mock Drill: ಮಾಕ್ ಡ್ರಿಲ್ ಸೈರನ್ ಬರುತ್ತಿದ್ದಂತೇ ಏನು ಮಾಡಬೇಕು, ಏನೆಲ್ಲಾ ಚಟುವಟಿಕೆ ಮಾಡಲಾಗುತ್ತದೆ ಇಲ್ಲಿದೆ ವಿವರ

Karnataka Weather: ಸತತ ಸೆಖೆ, ಬಿಸಿಲಿನಿಂದ ತತ್ತರಿಸಿದ್ದ ರಾಜ್ಯದ ಜನರಿಗೆ ಗುಡ್ ನ್ಯೂಸ್

Operation Sindoor: ಏರ್ ಸ್ಟ್ರೈಕ್ ನಡೆಸುತ್ತಿದ್ದಾಗ ಪ್ರಧಾನಿ ಮೋದಿ ಏನು ಮಾಡುತ್ತಿದ್ದರು ಗೊತ್ತಾ

Operation Sindoor: ಸರ್ಜಿಕಲ್ ಸ್ಟ್ರೈಕ್ ವೇಳೆ ಸಾಕ್ಷ್ಯ ಕೇಳಿದ್ದವರಿಗೆ ಈ ಬಾರಿ ವಿಡಿಯೋ ಸಾಕ್ಷಿ ಇಲ್ಲಿದೆ

ಮುಂದಿನ ಸುದ್ದಿ
Show comments