Webdunia - Bharat's app for daily news and videos

Install App

ದೆಹಲಿ ತಲುಪಿದ 25 ಶಾಸಕರು : ಸರಕಾರ ಉಳಿಯುತ್ತಾ?

Webdunia
ಭಾನುವಾರ, 12 ಜುಲೈ 2020 (18:58 IST)
ಡಿಸಿಎಂ ನೇತೃತ್ವದಲ್ಲಿ 25 ಶಾಸಕರು ದೆಹಲಿಗೆ ತಲುಪಿದ್ದು, ಸಿಎಂ ತಮ್ಮ ಸ್ಥಾನದಲ್ಲಿ ಮುಂದುವರಿಯುತ್ತಾರಾ? ಎನ್ನೋ ಪ್ರಶ್ನೆ ಎದ್ದಿದೆ.

ರಾಜಸ್ಥಾನದಲ್ಲಿ ಕೊರೊನಾ ನಡುವೆ ಬಿಗ್ ಡ್ರಾಮಾ ಶುರುವಾಗಿದೆ.

ಸಿಎಂ ಅಶೋಕ್ ಗೆಹ್ಲೋಟ್ ಕುರ್ಚಿ ಅಲುಗಾಡುತ್ತಿದ್ದು, ಇದಕ್ಕೆ ಡಿಸಿಎಂ ಸಚಿನ್ ಪೈಲಟ್ ಕಾರಣ ಎಂದು ಆರೋಪಿಸಲಾಗುತ್ತಿದೆ.

ಡಿಸಿಎಂ ನೇತೃತ್ವದಲ್ಲಿ 25 ಶಾಸಕರು ಹೈಕಮಾಂಡ್ ಭೇಟಿಗೆ ದೆಹಲಿಗೆ ತೆರಳಿದ್ದಾರೆ. ಹೀಗಾಗಿ ಗೆಹ್ಲೋಟ್ ಸಿಎಂ ಸ್ಥಾನ ತೂಗುಯ್ಯಾಲೆಯಲ್ಲಿದೆ ಎಂದೇ ವಿಶ್ಲೇಷಿಸಲಾಗುತ್ತಿದೆ.

ಈ ನಡುವೆ ಬಿಜೆಪಿಯು ಕಾಂಗ್ರೆಸ್ ಶಾಸಕರನ್ನು ಖರೀದಿಗೆ ಯತ್ನಿಸುತ್ತಿದೆ ಎಂದು ಆಡಳಿತ ಪಕ್ಷದ ಮುಖಂಡರು ಆರೋಪಿಸಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments