Select Your Language

Notifications

webdunia
webdunia
webdunia
webdunia

ಹಾಸನದಲ್ಲಿ 25 ವಿದ್ಯಾರ್ಥಿಗಳು ಅಸ್ವಸ್ಥ

ಹಾಸನದಲ್ಲಿ 25 ವಿದ್ಯಾರ್ಥಿಗಳು ಅಸ್ವಸ್ಥ
ಹಾಸನ , ಸೋಮವಾರ, 25 ಜುಲೈ 2022 (20:12 IST)
ಹಾಸನದಲ್ಲಿ ಕಲುಷಿತ ಆಹಾರ ಸೇವಿಸಿ 25 ವಿದ್ಯಾರ್ಥಿನಿಯರು ಅಸ್ವಸ್ಥರಾದಂತಹ ಘಟನೆ ಆಲೂರಿನ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ ನಡೆದಿದೆ. ಜಿಲ್ಲೆಯ ಆಲೂರಿನ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ ನಿನ್ನೆ ರಾತ್ರಿ ಊಟ ಸೇವಿಸಿದ ಮಕ್ಕಳಲ್ಲಿ ವಾಂತಿ, ಬೇಧಿ ಹಿನ್ನೆಲೆ ಆಲೂರಿನ ಸರ್ಕಾರಿ ಆಸ್ಪತ್ರೆಯಲ್ಲಿ ವಿದ್ಯಾರ್ಥಿನಿಯರಿಗೆ ಚಿಕಿತ್ಸೆ ನೀಡಿಲಾಗಿದ್ದು, ಚಿಕಿತ್ಸೆ ನಂತರ ಹಾಸನ ಜಿಲ್ಲಾಸ್ಪತ್ರೆಗೆ ಮಕ್ಕಳನ್ನು ಸ್ಥಳಾಂತರ ಮಾಡಲಾಯಿತು. ಹಾಸನ ಎಸ್​ಪಿ ಹರಿರಾಂ ಶಂಕರ್ ಹಾಗೂ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಮಕ್ಕಳ ಆರೋಗ್ಯ ವಿಚಾರಿಸಿದರು.

Share this Story:

Follow Webdunia kannada

ಮುಂದಿನ ಸುದ್ದಿ

ಬಸ್​ಗಳು ಡಿಕ್ಕಿ ಹೊಡೆದು 8 ಜನ ಸಾವು