Webdunia - Bharat's app for daily news and videos

Install App

ಆಟೋದಲ್ಲಿ 27 ಮಂದಿ ಪ್ರಯಾಣಿಕರನ್ನು ಕರೆತಂದ ಭೂಪ

Webdunia
ಸೋಮವಾರ, 11 ಜುಲೈ 2022 (16:51 IST)
ಸಾಮಾನ್ಯ ಆಟೋದಲ್ಲಿ ಪ್ರಯಾಣಿಸೋ ವೇಳೆ ನಾವು ಇಬ್ಬರು ಅಥವಾ ಮೂವರು ಪ್ರಯಾಣಿಕರನ್ನು ಕಾಣುತ್ತೇವೆ. ಆದರೆ ಇಲ್ಲೋಬ್ಬ ಆಟೋ ಚಾಲಕ ಬರೋಬ್ಬರಿ 27 ಮಂದಿಯನ್ನು ತನ್ನ ಆಟೋದಲ್ಲಿ ತುಂಬಿಸಿಕೊಂಡು ಸಂಚಾರ ಮಾಡ್ತಿದ್ದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.
ಯುಪಿಯ ಫತೇಪುರ್ ಜಿಲ್ಲೆಯಲ್ಲಿ ಘಟನೆ ನಡೆದಿದ್ದು, ಬಕ್ರೀದ್ ಹಿನ್ನೆಯಲ್ಲಿ ನಮಾಜ್​ ಮಾಡಲು ಕೆಲವರು ಆಟೋದಲ್ಲಿ ಬಿಂಡ್ಕಿಗೆ ಬಂದಿದ್ದರು. ಆದರೆ 6 ಸೀಟ್​ ಸಾಮಾರ್ಥ್ಯದ ಆಟೋದಲ್ಲಿ ಬರೋಬ್ಬರಿ 27 ಮಂದಿಯನ್ನು ತುಂಬಿಸಿಕೊಂಡು ಆಟೋ ಚಾಲಕ ಬಂದಿದ್ದಾನೆ. ಆಟೋದಲ್ಲಿ ಎಲ್ಲಾ ಪ್ರಯಾಣಿಕರು ಮಹಾರಾಷ್ಟ್ರದವರು ಎಂಬ ಮಾಹಿತಿ ಲಭ್ಯವಾಗಿದೆ. ಆಟೋ ಚಾಲಕ ಹೈ ಸ್ಪೀಡ್​​ನಲ್ಲಿ ತೆರಳುತ್ತಿದ್ದ ವೇಳೆ ಅನುಮಾನಗೊಂಡ ಪೊಲೀಸರು ಆಟೋವನ್ನು ತಡೆದು ನಿಲ್ಲಿಸಿದ ವೇಳೆ ಘಟನೆ ಬೆಳಕಿಗೆ ಬಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Waqf Bill: ವಕ್ಫ್ ತಿದ್ದುಪಡಿ ಕಾಯ್ದೆಗೆ ಸುಪ್ರೀಂಕೋರ್ಟ್ ಅಂಕುಶ: ತೀರ್ಪಿನಲ್ಲಿ ಹೇಳಿದ್ದೇನು

ನಾವು ಹಾಲಿನ ದರ ಹೆಚ್ಚಳ ಮಾಡಿದ್ದು ರೈತರಿಗೆ ಸಿಗ್ತಿದೆ, ಮೋದಿ ಗ್ಯಾಸ್ ಸಬ್ಸಿಡಿ ರದ್ದು ಮಾಡಿದ್ದು ಯಾರಿಗೆ ಸಿಗ್ತಿದೆ: ಸಿದ್ದರಾಮಯ್ಯ

ಹಿಂದೂಗಳಿಗೆ ಯಾತಕ್ಕೋಸ್ಕರ ಅಪಮಾನ ಮಾಡುತ್ತಿದ್ದೀರಿ ಸಿದ್ದರಾಮಯ್ಯನೋರೇ: ವಿಜಯೇಂದ್ರ

DK Shivakumar: ಕೇಂದ್ರ ಚಿನ್ನದ ಬೆಲೆ ಏರಿಕೆ ಮಾಡಿ ಮಹಿಳೆಯರು ಮಾಂಗಲ್ಯ ಕಟ್ಟಿಕೊಳ್ಳಲಾಗದ ಪರಿಸ್ಥಿತಿಯಾಗಿದೆ: ಡಿಕೆ ಶಿವಕುಮಾರ್

ಸಿಎಂ ಕುರ್ಚಿ ಗುದ್ದಾಟದ ನಡುವೆಯೂ ಗುಟ್ಟಾಗಿ ಮಾತುಕತೆ ನಡೆಸಿದ ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್‌

ಮುಂದಿನ ಸುದ್ದಿ
Show comments