Webdunia - Bharat's app for daily news and videos

Install App

ತೆಲಂಗಾಣದಲ್ಲಿ 2ನೇ ದಿನದ ಭಾರತ್​​ ಜೋಡೋ

Webdunia
ಗುರುವಾರ, 27 ಅಕ್ಟೋಬರ್ 2022 (16:40 IST)
ರಾಹುಲ್​​ ಗಾಂಧಿ ನೇತೃತ್ವದ ಭಾರತ್​​ ಜೋಡೋ ಯಾತ್ರೆ ನಾಲ್ಕು ದಿನಗಳ ಬಿಡುವಿನ ನಂತರ ಇಂದು ತೆಲಂಗಾಣದ ನಾರಾಯಣ್​ ಪೇಟೆ ಜಿಲ್ಲೆಯ ಮುಕ್ತಾಲ್​​​ನಿಂದ ಮತ್ತೆ ಪ್ರಾರಂಭಗೊಂಡಿದೆ. ರಾಜ್ಯ ಕಾಂಗ್ರೆಸ್​ ಅಧ್ಯಕ್ಷ ರೇವತ್​​ ರೆಡ್ಡಿ, ಸಂಸದ ಉತ್ತಮ್​​ ಕುಮಾರ್​ ರೆಡ್ಡಿ, CLP ನಾಯಕ ಭಟ್ಟಿ ವಿಕ್ರಮಾರ್ಕ ಮತ್ತು ಪಕ್ಷದ ಹಲವಾರು ಮುಖಂಡರು ರಾಹುಲ್ ಗಾಂಧಿ​​ ಅವರೊಂದಿಗೆ ಬೆಳಗ್ಗೆ 6.30ಕ್ಕೆ ಮುಕ್ತಾಲ್​​ನಿಂದ ಯಾತ್ರೆ ಆರಂಭಿಸಿದರು. ತೆಲಂಗಾಣದಲ್ಲಿ ಇದು ಯಾತ್ರೆಯ ಎರಡನೇ ದಿನ. ಯಾತ್ರೆ ಅಕ್ಟೋಬರ್​​ 23ರಂದು ಬೆಳಗ್ಗೆ ಕರ್ನಾಟಕದ ರಾಯಚೂರಿನಿಂದ ನಿರ್ಗಮಿಸಿ, ಗುಳ್ಳೆಬೆಳ್ಳೂರು ಮೂಲಕ ತೆಲಂಗಾಣವನ್ನು ಪ್ರವೇಶಿಸಿತು. ಇಂದು 26.7 ಕಿಲೋಮೀಟರ್​​​ ಪೂರ್ಣಗೊಳಿಸುವ ನಿರೀಕ್ಷೆಯಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

79ನೇ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮದಲ್ಲಿರುವ ದೇಶಕ್ಕೆ ಬಾರೀ ಭದ್ರತೆ

ಮಹಾರಾಷ್ಟ್ರ ಭೀಕರ ಅಪಘಾತ: ದೇವಸ್ಥಾನಕ್ಕೆ ಹೊರಟು ಮಸಣ ಸೇರಿದ 7ಮಂದಿ

ಎಐ ತಂತ್ರವಲ್ಲ, ಮೆಟ್ರೋ ಹಳದಿ ಮಾರ್ಗದಲ್ಲೂ ಕೇಳಿಬರುತ್ತಿದೆ ಅಪರ್ಣಾ ಧ್ವನಿ, ಹೇಗೆ ಗೊತ್ತಾ

ಕಾಂಗ್ರೆಸ್‌ನಲ್ಲಿ ಸತ್ಯವಂತರಿಗೆ ಕಾಲವಲ್ಲ: ಶೋಭಾ ಕರಂದ್ಲಾಜೆ

ಕೆಎನ್‌ ರಾಜಣ್ಣ ರಾಜೀನಾಮೆ: ಸಂಚಲನ ಸೃಷ್ಟಿಸುತ್ತಿದೆ ಡಿಕೆಶಿ ಆಪ್ತನ ಹೇಳಿಕೆ

ಮುಂದಿನ ಸುದ್ದಿ
Show comments