Webdunia - Bharat's app for daily news and videos

Install App

ಎಕ್ಸ್​ಪ್ರೆಸ್ ಹೈವೇಯಲ್ಲಿ 2ನೇ ದಿನವೂ ಕಾರ್ಯಾಚರಣೆ

Webdunia
ಗುರುವಾರ, 3 ಆಗಸ್ಟ್ 2023 (20:00 IST)
ಬೆಂಗಳೂರು-ಮೈಸೂರು ಎಕ್ಸ್​​ಪ್ರೆಸ್ ಹೈವೆಯಲ್ಲಿ ದ್ವಿಚಕ್ರ, ತ್ರಿಚಕ್ರ, ಟ್ರ್ಯಾಕ್ಟರ್ ಮುಂತಾದ ವಾಹನಗಳಿಗೆ ನಿಷೇಧ ಹೇರಲಾಗಿತ್ತು. ಈ ಹಿನ್ನೆಲೆ ಎರಡನೇ ದಿನವೂ ಪೊಲೀಸರ ಕಾರ್ಯಾಚರಣೆ ಮುಂದುವರೆದಿದೆ. ದಶಪಥ ಹೆದ್ದಾರಿಗೆ ನಿಷೇಧಿತ ವಾಹನಗಳು ಎಂಟ್ರಿ ಆಗದಂತೆ ಕ್ರಮ ಕೈಗೊಳ್ಳಲಾಗಿದೆ. ನಿಯಮ ಉಲ್ಲಂಘಿಸಿ ದಶಪಥ ಹೆದ್ದಾರಿಯಲ್ಲಿ ಸಂಚರಿಸುವ ಬೈಕ್ ಸವಾರರಿಗೆ ದಂಡದ ಬಿಸಿ ಹೆಚ್ಚಾಗಲಿದ್ದು, ರಾಮನಗರ ಜಿಲ್ಲಾ ವ್ಯಾಪ್ತಿಯ ಎಲ್ಲಾ ಎಂಟ್ರಿ ಎಕ್ಸಿಟ್​ಗಳ ಬಳಿ ಕಾರ್ಯಾಚರಣೆ ನಡೆಸಲಾಗಿದೆ. ಬಹುತೇಕ ದ್ವಿಚಕ್ರ , ತ್ರಿಚಕ್ರ ವಾಹನಗಳು ಸರ್ವಿಸ್ ರಸ್ತೆಯಲ್ಲಿ ಸಂಚರಿಸುತ್ತಿವೆ. ಹೈವೆಗೆ ಎಂಟ್ರಿ ಕೊಟ್ಟಿದ್ದ ನಿಷೇಧಿತ ವಾಹನಗಳಿಗೆ ನಿನ್ನೆ ಒಂದೇ ದಿನಕ್ಕೆ 137 ಕೇಸ್ ದಾಖಲಿಸಿ 68,950 ರೂಪಾಯಿ ದಂಡ ವಿಧಿಸಲಾಗಿದೆ. ಸದ್ಯ ಎರಡನೇ ದಿನ ದಶಪಥ ಹೆದ್ದಾರಿಯಲ್ಲಿ ನಿಷೇಧಿತ ವಾಹನಗಳ ಸಂಚಾರ ತಗ್ಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments