ಎಕ್ಸ್​ಪ್ರೆಸ್ ಹೈವೇಯಲ್ಲಿ 2ನೇ ದಿನವೂ ಕಾರ್ಯಾಚರಣೆ

Webdunia
ಗುರುವಾರ, 3 ಆಗಸ್ಟ್ 2023 (20:00 IST)
ಬೆಂಗಳೂರು-ಮೈಸೂರು ಎಕ್ಸ್​​ಪ್ರೆಸ್ ಹೈವೆಯಲ್ಲಿ ದ್ವಿಚಕ್ರ, ತ್ರಿಚಕ್ರ, ಟ್ರ್ಯಾಕ್ಟರ್ ಮುಂತಾದ ವಾಹನಗಳಿಗೆ ನಿಷೇಧ ಹೇರಲಾಗಿತ್ತು. ಈ ಹಿನ್ನೆಲೆ ಎರಡನೇ ದಿನವೂ ಪೊಲೀಸರ ಕಾರ್ಯಾಚರಣೆ ಮುಂದುವರೆದಿದೆ. ದಶಪಥ ಹೆದ್ದಾರಿಗೆ ನಿಷೇಧಿತ ವಾಹನಗಳು ಎಂಟ್ರಿ ಆಗದಂತೆ ಕ್ರಮ ಕೈಗೊಳ್ಳಲಾಗಿದೆ. ನಿಯಮ ಉಲ್ಲಂಘಿಸಿ ದಶಪಥ ಹೆದ್ದಾರಿಯಲ್ಲಿ ಸಂಚರಿಸುವ ಬೈಕ್ ಸವಾರರಿಗೆ ದಂಡದ ಬಿಸಿ ಹೆಚ್ಚಾಗಲಿದ್ದು, ರಾಮನಗರ ಜಿಲ್ಲಾ ವ್ಯಾಪ್ತಿಯ ಎಲ್ಲಾ ಎಂಟ್ರಿ ಎಕ್ಸಿಟ್​ಗಳ ಬಳಿ ಕಾರ್ಯಾಚರಣೆ ನಡೆಸಲಾಗಿದೆ. ಬಹುತೇಕ ದ್ವಿಚಕ್ರ , ತ್ರಿಚಕ್ರ ವಾಹನಗಳು ಸರ್ವಿಸ್ ರಸ್ತೆಯಲ್ಲಿ ಸಂಚರಿಸುತ್ತಿವೆ. ಹೈವೆಗೆ ಎಂಟ್ರಿ ಕೊಟ್ಟಿದ್ದ ನಿಷೇಧಿತ ವಾಹನಗಳಿಗೆ ನಿನ್ನೆ ಒಂದೇ ದಿನಕ್ಕೆ 137 ಕೇಸ್ ದಾಖಲಿಸಿ 68,950 ರೂಪಾಯಿ ದಂಡ ವಿಧಿಸಲಾಗಿದೆ. ಸದ್ಯ ಎರಡನೇ ದಿನ ದಶಪಥ ಹೆದ್ದಾರಿಯಲ್ಲಿ ನಿಷೇಧಿತ ವಾಹನಗಳ ಸಂಚಾರ ತಗ್ಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿಕೆ ಶಿವಕುಮಾರ್ ದೆಹಲಿಯಲ್ಲಿರುವಾಗಲೇ ಸಿಎಂ ಬದಲಾವಣೆ ಬಗ್ಗೆ ಜಮೀರ್ ಅಹ್ಮದ್ ಹೇಳಿದ್ದೇನು

Gold Price: ದಾಖಲೆ ಬರೆದ ಬೆಳ್ಳಿ ಬೆಲೆ, ಚಿನ್ನದ ಬೆಲೆ ಎಷ್ಟಾಗಿದೆ ನೋಡಿ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಬೆರಳಿನ ಗುರುತಿಗೆ ಚುನಾವಣಾ ಆಯೋಗ ಮಾರ್ಕರ್ ಪೆನ್ ಬಳಕೆ ಶುರು ಮಾಡಿದ್ದು ಯಾವಾಗ: ಇಲ್ಲಿದೆ ಸಂಪೂರ್ಣ ವಿವರ

ಭೀಮಣ್ಣ ಖಂಡ್ರೆ ಅವರ ನಿಧನಕ್ಕೆ ಬಿ.ವೈ.ವಿಜಯೇಂದ್ರ ಸಂತಾಪ

ಮುಂದಿನ ಸುದ್ದಿ
Show comments