ಸಿಎಂಗೆ ರಾಜ್ಯಪಾಲರಿಂದ 2 ನೇ ಡೆಡ್ ಲೈನ್

Webdunia
ಶುಕ್ರವಾರ, 19 ಜುಲೈ 2019 (16:09 IST)
ಇಂದು ಕಲಾಪದಲ್ಲಿ ವಿಶ್ವಾಸ ಮತ ಯಾಚನೆ ಮಾಡಬೇಕು ಅಂತ ರಾಜ್ಯಪಾಲರು 2ನೇ ಪತ್ರ ಬರೆದಿದ್ದಾರೆ.

ಮೈತ್ರಿ ಸರಕಾರದ ವಿಶ್ವಾಸ ಮತ ಸಾಬೀತು ಪಡಿಸೋಕೆ ರಾಜ್ಯಪಾಲರು ನೀಡಿದ್ದ ಗಡುವು ಮೀರಿದೆ. ಕಲಾಪಕ್ಕೆ 20 ಶಾಸಕರು ಗೈರಾಗಿದ್ದಾರೆ. ಈ ನಡುವೆ ಸಿಎಂ ವಿಶ್ವಾಸ ಮತ ಸಾಬೀತು ಪಡಿಸೋದಕ್ಕೆ ಮುಂದಾಗಿ ನಡೆದಿರೋ ಚರ್ಚೆ ಎರಡನೆ ದಿನಕ್ಕೆ ಕಾಲಿಟ್ಟಿಟ್ಟು, ಸದನದಲ್ಲಿ ಬಿಸಿ ಬಿಸಿ ಚರ್ಚೆ ನಡೆಯುತ್ತಿದೆ.

ಸರಕಾರ ಉಳಿಸೋ ಮನಸ್ಸು ನನಗಿಲ್ಲ. ರಾಜ್ಯದಲ್ಲಿ ಆನಂದ್ ಸಿಂಗ್ ರಾಜೀನಾಮೆ ನೀಡಿದಾಗ್ಲೇ ಅಮೆರಿಕಾಕ್ಕೆ ಹೋಗಿದ್ದೆ. ಆದರೆ ಅಲ್ಲಿಂದ ಆತುರವಾಗಿ ನಾನೇನೂ ಬಂದಿಲ್ಲ. ಹೀಗಂತ ಸಿಎಂ ಹೇಳಿದ್ದಾರೆ.

ರಾಜ್ಯಪಾಲರು 2ನೇ ಪತ್ರ ಬರೆದಿದ್ದು, ಇಂದು ಸಂಜೆಯೊಳಗೆ ವಿಶ್ವಾಸ ಮತ ಯಾಚನೆಗೆ ಸೂಚನೆ ನೀಡಿದ್ದಾರೆ. ಹೀಗಾಗಿ ಸಿಎಂಗೆ ಮತ್ತೆ ಅಗ್ನಿ ಪರೀಕ್ಷೆ ಶುರುವಾದಂತಾಗಿದೆ. ದೋಸ್ತಿ ಪಕ್ಷಗಳು ರಣತಂತ್ರಕ್ಕೆ ಮೊರೆ ಹೋಗಿವೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾರಿಗೆ ಅಡ್ಡ ಬಂದ ನಾಯಿ: ಕಾರು ಪಲ್ಟಿಯಾಗಿ ಜನಸ್ನೇಹಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸಾವು

ನನ್ನೊಂದಿಗೆ ಆಟವಾಡಲು ಬರಬೇಡಿ: ಕೇಂದ್ರದ ವಿರುದ್ಧ ಬ್ಯಾನರ್ಜಿ ಕಿಡಿ

ಈ ಬಗ್ಗೆ ಸಾರ್ವಜನಿಕವಾಗಿ ಚರ್ಚಿಸಲ್ಲ: ಮಲ್ಲಿಕಾರ್ಜುನ ಖರ್ಗೆ ಹಿಂಗದಿದ್ಯಾಕೆ

ದೇಶದ ಎರಡನೇ ಅತಿದೊಡ್ಡ ಮೀನು ಉತ್ಪಾದನಾ ರಾಜ್ಯವಾಗಿ ಗುಜರಾತ್

ಶಾಸಕರ ಖರೀದಿಗೆ ಹಣವಿದೆ, ರೈತರ ಸಂಕಷ್ಟಕ್ಕಿಲ್ಲ: ಜಗದೀಶ್ ಶೆಟ್ಟರ್ ಆಕ್ರೋಶ

ಮುಂದಿನ ಸುದ್ದಿ
Show comments