ಕರ್ನಾಟಕ ಭವನ ನಿರ್ಮಾಣಕ್ಕೆ 3 ಕೋಟಿ ಅನುದಾನ: ಬೊಮ್ಮಾಯಿ

Webdunia
ಸೋಮವಾರ, 10 ಅಕ್ಟೋಬರ್ 2022 (14:21 IST)
ಬೆಳಗಾವಿ : ಕನ್ನೇರಿ ಮಠದಲ್ಲಿ ಕರ್ನಾಟಕ ಭವನ ನಿರ್ಮಾಣಕ್ಕೆ 3 ಕೋಟಿ ರೂ. ನೀಡಿದ್ದು, ಕೆಲಸ ಪ್ರಾರಂಭ ಮಾಡಬೇಕು.

ಮುಂಬರುವ ದಿನಗಳಲ್ಲಿ ಕರ್ನಾಟಕ ಭವನದೊಳಗಿನ ಕೆಲಸ ಕಾರ್ಯಕ್ಕೆ ಎರಡು ಕೋಟಿ ನೀಡುತ್ತೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದರು.

ಮಹಾರಾಷ್ಟ್ರದ ಕೊಲ್ಲಾಪುರದ ಕನ್ನೇರಿ ಸಿದ್ಧಗಿರಿ ಮಠದಲ್ಲಿ ಸಂತ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು,

ತಮ್ಮದೇ ಆದ ಆದರ್ಶ ಇಟ್ಟುಕೊಂಡು ಭಕ್ತರಲ್ಲಿ ಜಾಗೃತಿ ಮೂಡಿಸಿ ಧಾರ್ಮಿಕ, ಸಾಮಾಜಿಕ, ಆರ್ಥಿಕ ಕ್ರಾಂತಿಯನ್ನು ಕೊಲ್ಲಾಪುರದ ಕನ್ನೇರಿಮಠ ಮಾಡ್ತಿದೆ. ಹೀಗಾಗಿ ಕನ್ನೇರಿ ಮಠದಲ್ಲಿ ಕರ್ನಾಟಕ ಭವನ ನಿರ್ಮಾಣಕ್ಕೆ 3 ಕೋಟಿ ಹಣವನ್ನು ಕೊಡಲಾಗುತ್ತಿದೆ ಎಂದು ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯ ಸಂಕಲ್ಪನೂ ಈಡೇರುತ್ತೆ, ಡಿಕೆಶಿ ಸಿಎಂ ಆಗುತ್ತಾರೆ: ಜನಾರ್ದನ ರೆಡ್ಡಿ

ಇದಕ್ಕೆಲ್ಲ ಖರ್ಗೆ, ರಾಹುಲ್ ಗಾಂಧಿ ಪರಿಹಾರ ಹುಡುಕುತ್ತಾರೆ: ಕೆ ಹರಿಪ್ರಸಾದ್

ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಬೇಕು: ಜಗದೀಶ್ ಶೆಟ್ಟರೆ ಆಗ್ರಹ

BB Season 12, ಧ್ರುವಂತ್ ಮಾತಿಂದ್ದ ರೊಚ್ಚಿಗೆದ್ದ ಸೂರಜ್, ಧನುಷ್, ಸ್ಪಂದನಾ

ಸಿದ್ದರಾಮಯ್ಯ ಕಾಂಗ್ರೆಸ್ಸಿಗನೂ ಅಲ್ಲ, ಜೆಡಿಎಸ್ ಅಲ್ಲ, ಅಹಿಂದ ನಾಯಕನೂ ಅಲ್ಲ: ಎಚ್ ವಿಶ್ವನಾಥ್

ಮುಂದಿನ ಸುದ್ದಿ
Show comments