Webdunia - Bharat's app for daily news and videos

Install App

3 ಕೋಟಿ ರಸ್ತೆ; ಮೂರೇ ತಿಂಗಳಿಗೆ ಢಮಾರ್‌

Webdunia
ಬುಧವಾರ, 1 ಫೆಬ್ರವರಿ 2023 (16:47 IST)
ಜನರನ್ನು ಸೆಳೆಯುವ ಸಲುವಾಗಿ ಕೆಲ ರಾಜಕೀಯ ಮುಖಂಡರು ಅಭಿವೃದ್ಧಿ ಮಂತ್ರಿ ಪಠಿಸುತ್ತಾರೆ. ಕಳಪೆ ಗುಣಮಟ್ಟದ ರಸ್ತೆ ನಿರ್ಮಾಣ ಮಾಡಿ, ಜನರ ಕಣ್ಣಿಗೆ ಮಣ್ಣೆರಚುವ ಕೆಲಸ ಮಾಡಿತ್ತಾರೆ. ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಮಣ್ಣಿನಪಾಲ್​ನಲ್ಲಿ 3 ಕೋಟಿ ಖರ್ಚು ಮಾಡಿ ನಿರ್ಮಿಸಲಾದ ರಸ್ತೆ ಮೂರೇ ತಿಂಗಳಿಗೆ ಢಮಾರ್​ ಆಗಿದೆ. ಹೊರನಾಡು, ಮಾವಿನಹೊಲ, ಮಣ್ಣಿನ ಪಾಲ್ ಗ್ರಾಮಕ್ಕೆ ಸಂಪರ್ಕ ಕಲ್ಪಿಸಲು ಈ ರಸ್ತೆಯನ್ನು ನಿರ್ಮಿಸಲಾಗಿತ್ತು. ನಕ್ಸಲ್ ಪೀಡಿತ ಪ್ರದೇಶದ ರಸ್ತೆಯಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ಬಯಲಾಗಿದೆ. ಸುಮಾರು 3 ಕಿಲೋ ಮೀಟರ್‌ ಕಾಂಕ್ರೀಟ್‌ ರಸ್ತೆ ಸಂಪೂರ್ಣ ಕಳಪೆಯಾಗಿದ್ದು, ಜನ ಓಡಾಡಿದ್ರೆ ಸಾಕು ಜಲ್ಲಿ ಪುಡಿ ಮೇಲೇಳುತ್ತಿದೆ. ಶಾಸಕ ಕುಮಾರಸ್ವಾಮಿಯೇ ಈ ರಸ್ತೆಯನ್ನು ಉದ್ಘಾಟಿಸಬೇಕೆಂದು ಶಾಸಕರ ಬೆಂಬಲಿಗರು ರಸ್ತೆಗೆ ಬೀಗ ಹಾಕಿದ್ರು. ಇದೇ ರಸ್ತೆ ಉದ್ಘಾಟನೆ ವಿಚಾರವಾಗಿ ಶಾಸಕ ವಿವಾದಕ್ಕೆ ಗುರಿಯಾಗಿದ್ರು. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments