Webdunia - Bharat's app for daily news and videos

Install App

3 ಕೋಟಿ ರಸ್ತೆ; ಮೂರೇ ತಿಂಗಳಿಗೆ ಢಮಾರ್‌

Webdunia
ಬುಧವಾರ, 1 ಫೆಬ್ರವರಿ 2023 (16:47 IST)
ಜನರನ್ನು ಸೆಳೆಯುವ ಸಲುವಾಗಿ ಕೆಲ ರಾಜಕೀಯ ಮುಖಂಡರು ಅಭಿವೃದ್ಧಿ ಮಂತ್ರಿ ಪಠಿಸುತ್ತಾರೆ. ಕಳಪೆ ಗುಣಮಟ್ಟದ ರಸ್ತೆ ನಿರ್ಮಾಣ ಮಾಡಿ, ಜನರ ಕಣ್ಣಿಗೆ ಮಣ್ಣೆರಚುವ ಕೆಲಸ ಮಾಡಿತ್ತಾರೆ. ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಮಣ್ಣಿನಪಾಲ್​ನಲ್ಲಿ 3 ಕೋಟಿ ಖರ್ಚು ಮಾಡಿ ನಿರ್ಮಿಸಲಾದ ರಸ್ತೆ ಮೂರೇ ತಿಂಗಳಿಗೆ ಢಮಾರ್​ ಆಗಿದೆ. ಹೊರನಾಡು, ಮಾವಿನಹೊಲ, ಮಣ್ಣಿನ ಪಾಲ್ ಗ್ರಾಮಕ್ಕೆ ಸಂಪರ್ಕ ಕಲ್ಪಿಸಲು ಈ ರಸ್ತೆಯನ್ನು ನಿರ್ಮಿಸಲಾಗಿತ್ತು. ನಕ್ಸಲ್ ಪೀಡಿತ ಪ್ರದೇಶದ ರಸ್ತೆಯಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ಬಯಲಾಗಿದೆ. ಸುಮಾರು 3 ಕಿಲೋ ಮೀಟರ್‌ ಕಾಂಕ್ರೀಟ್‌ ರಸ್ತೆ ಸಂಪೂರ್ಣ ಕಳಪೆಯಾಗಿದ್ದು, ಜನ ಓಡಾಡಿದ್ರೆ ಸಾಕು ಜಲ್ಲಿ ಪುಡಿ ಮೇಲೇಳುತ್ತಿದೆ. ಶಾಸಕ ಕುಮಾರಸ್ವಾಮಿಯೇ ಈ ರಸ್ತೆಯನ್ನು ಉದ್ಘಾಟಿಸಬೇಕೆಂದು ಶಾಸಕರ ಬೆಂಬಲಿಗರು ರಸ್ತೆಗೆ ಬೀಗ ಹಾಕಿದ್ರು. ಇದೇ ರಸ್ತೆ ಉದ್ಘಾಟನೆ ವಿಚಾರವಾಗಿ ಶಾಸಕ ವಿವಾದಕ್ಕೆ ಗುರಿಯಾಗಿದ್ರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎಲೆಕ್ಟ್ರಿಕ್ ಬೈಕ್‌ನಲ್ಲಿ ಇರುವಾಗಲೇ ಬ್ಯಾಟರಿ ಸ್ಫೋಟ, ಸಮಯಕ್ಕೆ ಸರಿಯಾಗಿ ದೂರ ಸರಿದಿದ್ದರಿಂದ ಉಳಿಯಿತು ಪ್ರಾಣ , Video

ಫ್ರಿಡ್ಜ್‌ನಲ್ಲಿ ಎತ್ತಿಟ್ಟ ರಸ್‌ಮಲೈ ತಿಂದ್ದಿದ್ದಕ್ಕೆ ಹೊಡೆದಾಡಿಕೊಂಡ ಅಣ್ಣ, ತಮ್ಮನ ಕುಟುಂಬ, ಆಸ್ಪತ್ರೆ ಸೇರಿದ ಇಬ್ಬರು

ಏರುತ್ತಿರುವ ಈರುಳ್ಳಿ, ಸಕ್ಕರೆ ಬೆಲೆ, ತುರ್ತು ಸಭೆ ಕರೆದ ಸಿಎಂ ರೇಖಾ ಗುಪ್ತಾ

SIR ಪ್ರಕ್ರಿಯೆಯು ಆತಂಕಕಾರಿ ಅಂಕಿಅಂಶಗಳನ್ನು ಹೊರತಂದಿದೆ: ಡಿಕೆ ಶಿವಕುಮಾರ್

ಅವಧಿ ಮುಗಿದ ಚಾಕೋಲೇಟ್ ತಿನ್ನಕ್ಕೆ ಯೋಗ್ಯವಲ್ಲವೆಂದು ಕಸದ ರಾಶಿಗೆ ಎಸೆದ್ರೆ, ಈ ಜನ ಹೇಗೇ ನಡೆದುಕೊಂಡ್ರು ನೋಡಿ, Video

ಮುಂದಿನ ಸುದ್ದಿ
Show comments