3 ಕೋಟಿ ರಸ್ತೆ; ಮೂರೇ ತಿಂಗಳಿಗೆ ಢಮಾರ್‌

Webdunia
ಬುಧವಾರ, 1 ಫೆಬ್ರವರಿ 2023 (16:47 IST)
ಜನರನ್ನು ಸೆಳೆಯುವ ಸಲುವಾಗಿ ಕೆಲ ರಾಜಕೀಯ ಮುಖಂಡರು ಅಭಿವೃದ್ಧಿ ಮಂತ್ರಿ ಪಠಿಸುತ್ತಾರೆ. ಕಳಪೆ ಗುಣಮಟ್ಟದ ರಸ್ತೆ ನಿರ್ಮಾಣ ಮಾಡಿ, ಜನರ ಕಣ್ಣಿಗೆ ಮಣ್ಣೆರಚುವ ಕೆಲಸ ಮಾಡಿತ್ತಾರೆ. ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಮಣ್ಣಿನಪಾಲ್​ನಲ್ಲಿ 3 ಕೋಟಿ ಖರ್ಚು ಮಾಡಿ ನಿರ್ಮಿಸಲಾದ ರಸ್ತೆ ಮೂರೇ ತಿಂಗಳಿಗೆ ಢಮಾರ್​ ಆಗಿದೆ. ಹೊರನಾಡು, ಮಾವಿನಹೊಲ, ಮಣ್ಣಿನ ಪಾಲ್ ಗ್ರಾಮಕ್ಕೆ ಸಂಪರ್ಕ ಕಲ್ಪಿಸಲು ಈ ರಸ್ತೆಯನ್ನು ನಿರ್ಮಿಸಲಾಗಿತ್ತು. ನಕ್ಸಲ್ ಪೀಡಿತ ಪ್ರದೇಶದ ರಸ್ತೆಯಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ಬಯಲಾಗಿದೆ. ಸುಮಾರು 3 ಕಿಲೋ ಮೀಟರ್‌ ಕಾಂಕ್ರೀಟ್‌ ರಸ್ತೆ ಸಂಪೂರ್ಣ ಕಳಪೆಯಾಗಿದ್ದು, ಜನ ಓಡಾಡಿದ್ರೆ ಸಾಕು ಜಲ್ಲಿ ಪುಡಿ ಮೇಲೇಳುತ್ತಿದೆ. ಶಾಸಕ ಕುಮಾರಸ್ವಾಮಿಯೇ ಈ ರಸ್ತೆಯನ್ನು ಉದ್ಘಾಟಿಸಬೇಕೆಂದು ಶಾಸಕರ ಬೆಂಬಲಿಗರು ರಸ್ತೆಗೆ ಬೀಗ ಹಾಕಿದ್ರು. ಇದೇ ರಸ್ತೆ ಉದ್ಘಾಟನೆ ವಿಚಾರವಾಗಿ ಶಾಸಕ ವಿವಾದಕ್ಕೆ ಗುರಿಯಾಗಿದ್ರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿಕೆ ಶಿವಕುಮಾರ್ ಗೆ ತಲೆಗೆ ಪೇಟ ಕಟ್ಟಿದ ಸಿದ್ದರಾಮಯ್ಯ Video

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ದಾಖಲೆ ಬರೆದ ಬೆಳ್ಳಿ ಬೆಲೆ, ಚಿನ್ನದ ಬೆಲೆ ಎಷ್ಟಾಗಿದೆ ನೋಡಿ

ಕಾಶ್ಮೀರದಲ್ಲಿ ಹಿಮಪಾತ, ವಿಮಾನ ಹಾರಾಟದಲ್ಲಿ ಭಾರೀ ವ್ಯತ್ಯಯ

ಅಬಕಾರಿ ಇಲಾಖೆಯಲ್ಲಿ ಕಮಿಷನ್ ಸಂಗ್ರಹಿಸಲು ಹೇಳಿದವರೇ ರಾಹುಲ್ ಗಾಂಧಿ: ಆರ್ ಅಶೋಕ್ ಆರೋಪ

ಮುಂದಿನ ಸುದ್ದಿ
Show comments