ಚುನಾವಣಾ ಆಯೋಗದಿಂದ 3 ದಿನ ರಾಜ್ಯ ಭೇಟಿ

Webdunia
ಭಾನುವಾರ, 12 ಮಾರ್ಚ್ 2023 (09:46 IST)
ಬೆಂಗಳೂರು : ಕರ್ನಾಟಕ ವಿಧಾನಸಭೆ ಚುನಾವಣೆಯ ಪೂರ್ವ ತಯಾರಿ ಪರಿವೀಕ್ಷಣೆಗಾಗಿ ಭಾರತ ಚುನಾವಣಾ ಆಯೋಗದ ಮುಖ್ಯ ಚುನಾವಣಾ ಆಯುಕ್ತರಾದ ರಾಜೀವ್ ಕುಮಾರ್ ಅವರ ನೇತೃತ್ವದಲ್ಲಿ ಹಿರಿಯ ಅಧಿಕಾರಿಗಳ ತಂಡ ಮಾರ್ಚ್ 9, 10 ಮತ್ತು 11 ರಂದು ಒಟ್ಟು ಮೂರು ದಿನಗಳ ಕಾಲ ಬೆಂಗಳೂರಿಗೆ ಭೇಟಿ ನೀಡಲಿದೆ.
 
ನಿಯೋಗದಲ್ಲಿ ಭಾರತ ಚುನಾವಣಾ ಆಯೋಗದ ಚುನಾವಣಾ ಆಯುಕ್ತರುಗಳಾದ ಅನೂಪ್ ಚಂದ್ರಪಾಂಡೆ, ಅರುಣ್ ಗೋಯಲ್ ಹಾಗೂ ಉಪ ಆಯುಕ್ತರುಗಳು ಸೇರಿದಂತೆ ಆಯೋಗದ ಹಿರಿಯ ಅಧಿಕಾರಿಗಳು ಆಗಮಿಸಲಿದ್ದಾರೆ.

ಮೊದಲ ದಿನ ಅಪರಾಹ್ನ ಬೆಂಗಳೂರಿಗೆ ಆಗಮಿಸುವ ನಿಯೋಗವು ಮೊದಲು ಕರ್ನಾಟಕ ಮುಖ್ಯ ಚುನಾವಣಾಧಿಕಾರಿಗಳು ಸೇರಿದಂತೆ ಹಿರಿಯ ಅಧಿಕಾರಿಗಳೊಂದಿಗೆ ರಾಜ್ಯಮಟ್ಟದಲ್ಲಿ ಚುನಾವಣಾ ಪೂರ್ವ ತಯಾರಿ ಕುರಿತು ಸಭೆ ನಡೆಸಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

50 ಬಾರಿ ಪ್ರಯತ್ನಿಸಿದರೂ ಸಿಗದ ಸರ್ಕಾರಿ ಕೆಲಸ: ರಾಜ್ಯಪಾಲರಿಂದ ಚಿನ್ನದ ಪದಕ ಪಡೆದಿದ್ದ ಯುವಕ ಸಾವಿಗೆ ಶರಣು

ಜೈಲಿನಲ್ಲಿರುವ ಪ್ರಜ್ವಲ್ ರೇವಣ್ಣ ಯಾಕೆ ಅಜ್ಜಿ ಚನ್ನಮ್ಮನ ಅಂತ್ಯಸಂಸ್ಕಾರಕ್ಕೆ ಬರಲಿಲ್ಲ: ಇವರೇ ಕಾರಣವಂತೆ

ಉಪವಾಸ ಕೈಬಿಡಲು ಮೂರು ಷರತ್ತುಗಳನ್ನು ಹಾಕಿದ ಸೋನಮ್ ವಾಂಗ್ಚುಕ್

ಕ್ಯಾಬ್ ನಲ್ಲಿ ಯುವ ಜೋಡಿಯ ಖುಲ್ಲಾಂ ಖುಲ್ಲಾಂ ಚೆಲ್ಲಾಟ: ಚಾಲಕ ಮಾಡಿದ ಕೆಲಸಕ್ಕೆ ನೆಟ್ಟಿಗರ ಶಹಬ್ಬಾಶ್ Video

ಪೊಲೀಸ್ ಕಚೇರಿಯಲ್ಲಿ ಶವವಾಗಿ ಪತ್ತೆಯಾದ ತ್ರಿಪುರಾ ಡಿಜಿಪಿ ಅನುರಾಗ್ ಧಂಕರ್‌, ಸಾವಿನ ಸುತ್ತಾ ಹಲವು ಅನುಮಾನ

ಮುಂದಿನ ಸುದ್ದಿ
Show comments