Webdunia - Bharat's app for daily news and videos

Install App

3 ಸರ್ಕಾರ ಬದಲಾದರೂ ಶಾಲೆಗಳ ಪರಿಸ್ಥಿತಿ ಬದಲಾಗಿಲ್ಲ: ಹೈಕೋರ್ಟ್

Webdunia
ಶುಕ್ರವಾರ, 23 ಜೂನ್ 2023 (14:08 IST)
ಬೆಂಗಳೂರು : ಸರ್ಕಾರಿ ಶಾಲೆಗಳಲ್ಲಿ ಮೂಲ ಸೌಕರ್ಯ ಕೊರತೆಗಳಿರುವ ಬಗ್ಗೆ 2013 ರಿಂದಲೂ ಸ್ವಯಂಪ್ರೇರಿತ ಪಿಐಎಲ್ ವಿಚಾರಣೆ ನಡೆಸುತ್ತಿರುವ ಕರ್ನಾಟಕ ಹೈಕೋರ್ಟ್ ಶಾಲೆಗಳಲ್ಲಿನ ಮೂಲ ಸೌಕರ್ಯ ಕೊರತೆ ಬಗ್ಗೆ ತೀವ್ರ ಅತೃಪ್ತಿ ವ್ಯಕ್ತಪಡಿಸಿದೆ.
 
ಕಾಲಮಿತಿಯಲ್ಲಿ ಮೂಲಭೂತ ಸೌಕರ್ಯ ಒದಗಿಸುವಂತೆ ಹೈಕೋರ್ಟ್ ಈ ಹಿಂದೆಯೇ ನಿರ್ದೇಶನ ನೀಡಿತ್ತು. ಹೈಕೋರ್ಟ್ ಆದೇಶದ ಅನುಸಾರ ಕೈಗೊಂಡ ಕ್ರಮಗಳ ಬಗ್ಗೆ ಸರ್ಕಾರ ಇಂದು ವರದಿ ಸಲ್ಲಿಸಿದೆ.

ವರದಿಯ ಜೊತೆಗೆ ಸಲ್ಲಿಸಲಾಗಿದ್ದ ಶೌಚಾಲಯಗಳ ಫೋಟೋ ಗಮನಿಸಿದ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ ವರಾಳೆ ಹಾಗೂ ನ್ಯಾಯಮೂರ್ತಿ ಎಂ.ಜಿ.ಎಸ್. ಕಮಲ್ ರವರಿದ್ದ ವಿಭಾಗೀಯ ಪೀಠ ಶಾಲೆಗಳಲ್ಲಿ ನೀರು, ಶೌಚಾಲಯಗಳ ದುಸ್ಥಿತಿಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.

ಶೌಚಾಲಯಗಳ ಫೋಟೋ ನಮ್ಮ ಆತ್ಮಸಾಕ್ಷಿಗೆ ಆಘಾತ ನೀಡುತ್ತಿದೆ. ಶೌಚಾಲಯಗಳು ದುಸ್ಥಿತಿಯಲ್ಲಿವೆ, ಗಿಡಬಳ್ಳಿ ಬೆಳೆದಿವೆ. ಅಧಿಕಾರಿಗಳು ತಮ್ಮ ಮನೆ ಶೌಚಾಲಯವನ್ನೂ ಹೀಗೇ ಇಟ್ಟುಕೊಳ್ಳುತ್ತಾರಾ? ಸರ್ಕಾರ ಸಲ್ಲಿಸಿರುವ ವರದಿ ಬೇಸರದಾಯಕ, ಆಘಾತಕಾರಿಯಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆಪರೇಷನ್ ಸಿಂಧೂರ್‌ನಿಂದ ಪಾಕ್‌ ಗಡಿಯಲ್ಲಿ ಪ್ರತಿ ಹೆಜ್ಜೆಯಿಡುವಾಗಲೂ ಯೋಚಿಸುವಂತೆ ಮಾಡಿದೆ: ಶಶಿ ತರೂರ್‌

Karnataka Weather: ವಾರದ ಮಳೆಗೆಯೇ ಸುಸ್ತಾದ ದಕ್ಷಿಣ ಕನ್ನಡ ಜನತೆ

Dehli Rain: ವಿಮಾನ ಹಾರಾಟಗಳಲ್ಲೂ ವ್ಯತ್ಯಯ ಸಾಧ್ಯತೆ, ಪ್ರಯಾಣಿಕರಿಗೆ ಹೊಸ ಸಂದೇಶ

Covid 19: ಕೋವಿಡ್‌ಗೆ ರಾಜ್ಯದಲ್ಲಿ ಮೊದಲ ಬಲಿ, ಹೆಚ್ಚಿದ ಆತಂಕ

ಅವರೇ ಹೇಳಿರುವಂತೆ ನಾಯಿಯೇ ನಾರಾಯಣ, ಹಾಗಾದ್ರೆ ನಾರಾಯಣಸ್ವಾಮಿಯನ್ನು ಏನೆಂದು ಕರೆಯಬೇಕು: ಪ್ರಿಯಾಂಕ್ ಖರ್ಗೆ

ಮುಂದಿನ ಸುದ್ದಿ
Show comments