‘ಎಲ್ಲರೂ 3 ‘T’ ಸೂತ್ರ ಪಾಲಿಸಿ’

Webdunia
ಗುರುವಾರ, 28 ಏಪ್ರಿಲ್ 2022 (16:38 IST)
ದೇಶಾದ್ಯಂತ ಕೊರೋನಾ ನಾಲ್ಕನೇ ಅಲೆ ದಟ್ಟವಾಗಿ ಅಪ್ಪಳಿಸುವ ಸಾಧ್ಯತೆ ಹಿನ್ನೆಲೆ ಮುನ್ನೆಚ್ಚರಿಕೆ ಕ್ರಮ ವಹಿಸಲು ಪ್ರಧಾನಿ ನರೇಂದ್ರ ಮೋದಿ ಎಲ್ಲಾ ರಾಜ್ಯಗಳ ಸಿಎಂಗಳ ಜೊತೆ ಮಹತ್ವದ ಸಭೆ ನಡೆಸಿದ್ರು..ವಿಡಿಯೋ ಕಾನ್ಫರೆನ್ಸ್ ಮೂಲಕ ಮೀಟಿಂಗ್ ಮಾಡಿದ ಮೋದಿ, ಕೊವಿಡ್ 4ನೇ ಅಲೆ ತಡೆಗೆ ಕೆಲವು ಸೂಚನೆ ಸಲಹೆಗಳನ್ನ ನೀಡಿದ್ರು..60 ವರ್ಷ ಮೇಲ್ಪಟ್ಟರಿಗೆ ತಕ್ಷಣ ಬೂಸ್ಟರ್​ ಡೋಸ್​ ಕೊಡಿ ಮತ್ತು 6 ವರ್ಷ ಮೇಲ್ಪಟ್ಟ ಮಕ್ಕಳಿಗೆ ಲಸಿಕೆ ಅಭಿಯಾನ ಚುರುಕುಗೊಳಿಸಿ..ಟೆಸ್ಟ್.. ಟ್ರೇಸ್​.. ಟ್ರೀಟ್​ಮೆಂಟ್​ ಎನ್ನುವ 3 ‘T’ ಸೂತ್ರ ಕಡ್ಡಾಯವಾಗಿ ಅಳವಡಿಸಿಕೊಳ್ಳಿ. ಜೊತೆಗೆ ಈ ಸೂತ್ರವನ್ನ ಸಾಧ್ಯವಾದಷ್ಟು ಬೇಗ ಹೆಚ್ಚಳ ಮಾಡಿ..ಪ್ರತಿ ರಾಜ್ಯದಲ್ಲಿ ಬೆಡ್​, ಆಕ್ಸಿಜನ್​, ವೈದ್ಯರ ಕೊರತೆ ಆಗದಂತೆ ಸೂಕ್ತ ಕ್ರಮ ತೆಗೆದುಕೊಳ್ಳುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ..ಸೋಂಕು ಹೆಚ್ಚಿರುವ ಕಡೆ ಮುಂಜಾಗ್ರತೆ ವಹಿಸಿ & ದೆಹಲಿ, ಹರಿಯಾಣ, ಮಿಜೋರಾಂ, ರಾಜಸ್ಥಾನ, ಉತ್ತರ ಪ್ರದೇಶ, ತಮಿಳುನಾಡು ರಾಜ್ಯಗಳಲ್ಲಿ ಸೋಂಕು ವ್ಯಾಪಿಸದಂತೆ ಕೂಡಲೇ ಕ್ರಮ ತೆಗೆದುಕೊಳ್ಳಿ..ಕೆಲವರು ಕೊರೋನಾ ನಿರ್ಲಕ್ಷ್ಯ ಮಾಡಿ 2ನೇ ಡೋಸ್​ ಪಡೆದುಕೊಂಡಿಲ್ಲ, ಅಂಥವರನ್ನ ಮೊದಲು ಪತ್ತೆ ಹಚ್ಚಿ ಲಸಿಕೆ ಹಾಕಿಸಿ..ಸಾಮಾಜಿಕ ಅಂತರ ಮತ್ತು ಮಾಸ್ಕ್​ ಕಡ್ಡಾಯವಾಗಿ ಧರಿಸುವಂತೆ ನಿಯಮ ಜಾರಿಗೊಳಿಸಿ ಎಂದು ಎಲ್ಲಾ ರಾಜ್ಯಗಳ ಸಿಎಂಗಳಿಗೆ ಪ್ರಧಾನಿ ಮೋದಿ ಸೂಚನೆ ನೀಡಿದ್ರು.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಷರತ್ತೂ ಇಲ್ಲದೇ 2 ರಿಂದ 3 ವಾರಗಳಲ್ಲೇ ಯುದ್ಧ ನಿಲ್ಲುತ್ತೆ: ಡೊನಾಲ್ಡ್ ಟ್ರಂಪ್

Video: ರೈಲಿನ ಟಾಯ್ಲೆಟ್ ಬಳಿ ಮಲಗಿದ್ದ ಯೋಧರನ್ನು ನೋಟಿ ಟಿಸಿ ಮಾಡಿದ್ದೇನು ನೋಡಿ

Karnataka Weather: ಕರ್ನಾಟಕದಲ್ಲಿ ಕೆಲವು ಜಿಲ್ಲೆಗಳಿಗೆ ಇಂದು ಮಳೆ, ಈ ಜಿಲ್ಲೆಗಳಲ್ಲಿ ಸುಡು ಬಿಸಿಲು

ಹೆಚ್ಚುತ್ತಿರುವ ಬಿಸಿಲ ಧಗೆ: ಉ.ಕರ್ನಾಟಕದ ನಾಲ್ಕು ಜಿಲ್ಲೆಗಳಲ್ಲಿ ಸರ್ಕಾರಿ ಕಚೇರಿ ಸಮಯದಲ್ಲೇ ಬದಲಾವಣೆ

ಪತ್ನಿ ಹತ್ಯೆ ಪ್ರಕರಣದಲ್ಲಿ 4 ವರ್ಷ ತಲೆಮರೆಸಿಕೊಂಡಿದಾತ LPG ಬುಕ್ಕಿಂಗ್ ಮಾಡಲು ಹೋಗಿ ಸಿಕ್ಕಿಬಿದ್ದ

ಮುಂದಿನ ಸುದ್ದಿ
Show comments