Webdunia - Bharat's app for daily news and videos

Install App

ಕಿಡ್ನಾಪ್ ಆದ 3 ಗಂಟೆಗಳಲ್ಲಿ ಆರೋಪಿಗಳು ಅಂದರ್ ... ರೋಚಕ ಸ್ಟೋರಿ

Webdunia
ಮಂಗಳವಾರ, 19 ಜುಲೈ 2022 (19:48 IST)
ವಿದ್ಯಾರ್ಥಿಯನ್ನು ಅಪಹರಿಸಿಕೊಂಡು ಹೋಗುತ್ತಿದ್ದ ನಾಲ್ವರು ಅಪಹರಣಕಾರರನ್ನು ಕಾರಿನ ಸಮೇತ ಚಿತ್ರದುರ್ಗ ಪೊಲೀಸರ ಸಹಾಯದಿಂದ ಯಲಹಂಕ ಠಾಣೆ ಪೊಲೀಸರು ವಶಕ್ಕೆ ತೆಗೆದುಕೊಂಡು ವಿದ್ಯಾರ್ಥಿಯನ್ನು ರಕ್ಷಿಸಿದ್ದಾರೆ.
ವಿದ್ಯಾರ್ಥಿ ಅಪಹರಣವಾಗಿರುವ ವರದಿ ದಾಖಲಾದ 3 ಗಂಟೆಯೊಳಗೆ ಆರೋಪಿಗಳನ್ನು ಪತ್ತೆಹಚ್ಚಿ ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಕಲಬುರಗಿ ಮೂಲದ ರಮೇಶ್ ರಾಥೋಡ್(43), ರಿಜ್ವಾನ್ ಪಟೇಲ್(23), ಇಂದ್ರಜಿತ್ ಪವಾರ್(23) ಮತ್ತು ಹರೀಶ್‍ಕುಮಾರ್(24) ಬಂಧಿತ ಅಪಹರಣಕಾರರು. ಆರೋಪಿಗಳಿಂದ ಇನ್ನೇವಾ ಕಾರು ಹಾಗೂ ಫಾರ್ಚೂನ್ ಕಾರುಗಳನ್ನು ವಶಪಡಿಸಿಕೊಂಡು ವಿದ್ಯಾರ್ಥಿ ಜಗದೀಶ್‍ನನ್ನು ರಕ್ಷಿಸಲಾಗಿದೆ.
 
ಆಂಧ್ರಪ್ರದೇಶ ಮೂಲದ ಜಗದೀಶ್ ನಗರದ ರೇವಾ ಕಾಲೇಜಿನಲ್ಲಿ ಬಿಬಿಎ ವ್ಯಾಸಂಗ ಮಾಡುತ್ತಿದ್ದು, ಬಾಗಲೂರಿನಲ್ಲಿ ರೂಮ್ ಮಾಡಿಕೊಂಡು ವಾಸವಾಗಿದ್ದಾನೆ. ನಿನ್ನೆ ಮಧ್ಯಾಹ್ನ 1 ಗಂಟೆ ಸುಮಾರಿನಲ್ಲಿ ಜಗದೀಶ ಕಾಲೇಜು ಮುಗಿಸಿಕೊಂಡು ರೂಮ್‍ಗೆ ನಡೆದುಕೊಂಡು ಹೋಗುತ್ತಿದ್ದಾಗ ಕಾರಿನಲ್ಲಿ ಬಂದ ನಾಲ್ವರು ಅಪಹರಣಕಾರರು ಜಗದೀಶನನ್ನು ಅಡ್ಡಗಟ್ಟಿ ಅಪಹರಿಸಿಕೊಂಡು ಹೋಗುತ್ತಿದ್ದರು.
 
ಈ ಬಗ್ಗೆ ಯಲಹಂಕ ಪೊಲೀಸರಿಗೆ ಮಾಹಿತಿ ಲಭಿಸಿದೆ. ತಕ್ಷಣ ಕಾರ್ಯ ಪ್ರವೃತ್ತರಾದ ಪೊಲೀಸರು ಕಾರು ಯಾವ ಮಾರ್ಗದಲ್ಲಿ ಹೋಗುತ್ತಿದೆ ಎಂಬುದನ್ನು ಪತ್ತೆ ಹಚ್ಚಿದಾಗ ಚಿತ್ರದುರ್ಗ ಕಡೆ ಸಾಗುತ್ತಿರುವುದು ಕಂಡುಬಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಧಾನಸೌಧದಲ್ಲೇ ಕುಸಿದು ಬಿದ್ದ ಸಿಬ್ಬಂದಿ: ಸ್ವತಃ ಸಚಿವರೇ ಸಿಪಿಆರ್ ಮಾಡಿದ್ರು, ಆದ್ರೂ ಬದುಕುಳಿಯಲಿಲ್ಲ Video

ಅಪಘಾತದಲ್ಲಿ ಗಾಯಗೊಂಡಿದ್ದ ಚಿರತೆ ರಕ್ಷಿಸಲು ಹೋದಾಗ ಎಂತಹ ಅವಘಡ ನಡೆಯಿತು ನೋಡಿ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಮನುಷ್ಯನಲ್ಲ ಇವನು ರಾಕ್ಷಸ… ನಾಯಿಯೂ ಒಂದು ಜೀವ ಎಂದೂ ನೋಡದೇ ಮಾಡಿದ್ದೇನು ನೋಡಿ video

ಅಪ್ಪನೇ ಕಳ್ಳತನ ಮಾಡಿದ್ರು, ನಾನು ಮಾಡ್ತೀನಿ… ಮಕ್ಕಳ ಮುಂದೆ ಏನು ಮಾಡಬಾರದು ಎಂಬುದಕ್ಕೆ ಈ ವಿಡಿಯೋ ಸಾಕ್ಷಿ

ಮುಂದಿನ ಸುದ್ದಿ
Show comments