Webdunia - Bharat's app for daily news and videos

Install App

3 ರೂ. ಹೆಚ್ಚಳಕ್ಕೆ KMF ಮನವಿ

Webdunia
ಗುರುವಾರ, 28 ಏಪ್ರಿಲ್ 2022 (19:21 IST)
ಕರ್ನಾಟಕ ಹಾಲು ಮಾರಾಟ ಮಹಾಮಂಡಲವು (KMF) ಹಾಲಿನ ದರ ಹೆಚ್ಚಿಸುವಂತೆ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಮಾಡಿದೆ. ಪ್ರತಿ ಲೀಟರ್​​​ ಹಾಲಿಗೆ  3 ರೂ. ಹೆಚ್ಚಿಸಬೇಕು ಎಂದು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಮನವಿ ಸಲ್ಲಿಸಿದ್ದಾರೆ..ಮೇ 1ರಿಂದಲೇ ಪರಿಷ್ಕೃತ ದರ ಜಾರಿ ಸಾಧ್ಯತೆ ಇದೆ ಎಂದು ಅಂದಾಜಿಸಲಾಗಿದೆ. ಅಮೂಲ್ ಸೇರಿದಂತೆ ವಿವಿಧ ಖಾಸಗಿ ಸಂಸ್ಥೆಗಳು ಈಗಾಗಲೇ ಹಾಲಿನ ದರ ಹೆಚ್ಚಿಸಿವೆ. ನಂದಿನಿ ಹಾಲಿನ ದರಕ್ಕೆ ಹೋಲಿಸಿದರೆ ಇತರ ಸಂಸ್ಥೆಗಳ ಹಾಲಿನ ದರವು ಲೀಟರ್​​ಗೆ 8ರಿಂದ 10 ರೂಪಾಯಿ ಹೆಚ್ಚಿದೆ..ಹಾಗಾಗಿ ಹಾಲಿನದರವನ್ನು ಲೀಟರ್​​ಗೆ ಕನಿಷ್ಠ 3ರೂ. ಹೆಚ್ಚಿಸಬೇಕು ಎಂದು ಸಿಎಂ ಬಸವರಾಜ ಬೊಮ್ಮಾಯಿಗೆ ಬಾಲಚಂದ್ರ ಜಾರಕಿಹೊಳಿ ಮನವಿ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಾಂಗ್ಲಾದೇಶವು ಭಾರತಕ್ಕೆ ಮತ್ತೊಂದು ಪಾಕಿಸ್ತಾನವಾಗಿ ಪರಿಣಮಿಸಿದೆ

ಎಸ್‌ಐಆರ್‌ ಪ್ರಕ್ರಿಯೆ ಮುಕ್ತಾಯ ಹಂತದಲ್ಲಿ ಮತದಾರರ ಪಟ್ಟಿಯಿಂದ ಕೈ ಬಿಡಲಿರುವ ಮತದಾರರ ಸಂಖ್ಯೆ ಎಷ್ಟು ಗೊತ್ತಾ

ಆಸ್ಪತ್ರೆಗೆ ಪತಿ ಜತೆ ಬಂದ ಗರ್ಭಿಣಿಗೆ, ಬೈಕ್‌ನಲ್ಲೇ ಡೆಲಿವರಿ, Video

7 ವರ್ಷಗಳ ಪ್ರೀತಿ, ಮಂಗಳಮುಖಿಯನ್ನು ಕೈ ಹಿಡಿದ ಐಟಿ ಉದ್ಯೋಗಿ, Video

ಒದ್ದು ಹಲ್ಲೆ, ಬಿಎಂಟಿಸಿ ಕಂಡಕ್ಟರ್‌ ವೈರಲ್ ವಿಡಿಯೋ ಬೆನ್ನಲ್ಲೇ ಮಹತ್ವದ ಕ್ರಮ

ಮುಂದಿನ ಸುದ್ದಿ
Show comments