Select Your Language

Notifications

webdunia
webdunia
webdunia
webdunia

ವಿದ್ಯುತ್‌ ಕೊರತೆ ಇದ್ದರೂ ರೈತರಿಗೆ 3 ಪಾಳಿ ವಿದ್ಯುತ್

ವಿದ್ಯುತ್‌ ಕೊರತೆ ಇದ್ದರೂ ರೈತರಿಗೆ 3 ಪಾಳಿ ವಿದ್ಯುತ್
bangalore , ಬುಧವಾರ, 18 ಅಕ್ಟೋಬರ್ 2023 (16:00 IST)
ರಾಜ್ಯದಲ್ಲಿ ಪೂರೈಕೆಗಿಂತ ಹೆಚ್ಚು ವಿದ್ಯುತ್‌ ಬೇಡಿಕೆ ಸೃಷ್ಟಿಯಾಗಿರುವುದರಿಂದ ವಿದ್ಯುತ್‌ ಅಭಾವ ಸೃಷ್ಟಿಯಾಗಿದೆ. ಹೀಗಾಗಿ ಉಷ್ಣ ವಿದ್ಯುತ್‌ ಉತ್ಪಾದನೆ ಹೆಚ್ಚಳಕ್ಕಾಗಿ ವಿದೇಶದಿಂದ ಕಲ್ಲಿದ್ದಲು ಆಮದು ಮಾಡಲು ನಿರ್ಧರಿಸಲಾಗಿದೆ. ವಿದೇಶಿ ಕಲ್ಲಿದ್ದಲು ದುಬಾರಿಯಾದರೂ ಖರೀದಿ ಮಾಡಲೇಬೇಕಾಗಿದೆ’ ಇನ್ನು ಮುಖ್ಯಮಂತ್ರಿಗಳ ಸೂಚನೆಯಂತೆ ಕೃಷಿ ಪಂಪ್‌ ಸೆಟ್‌ ಗಳಿಗೆ ನಿತ್ಯ 5 ಗಂಟೆ ವಿದ್ಯುತ್ ಪೂರೈಸುವುದು,ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ಹೇಳಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಬಿಜೆಪಿಯವರು ಬರೀ ಹುಲ್ಲು ಮೇಯುತ್ತಾರಾ-ವೀರಪ್ಪ ಮೊಯ್ಲಿ