Webdunia - Bharat's app for daily news and videos

Install App

ತಮಿಳುನಾಡಿಗೆ 30.6 ಟಿಎಂಸಿ ಕಾವೇರಿ ನೀರು ಬಿಡಲು ಸೂಚನೆ!

Webdunia
ಮಂಗಳವಾರ, 31 ಆಗಸ್ಟ್ 2021 (14:56 IST)
ತಮಿಳುನಾಡಿಗೆ 30.6 ಟಿಎಂಸಿ ಕಾವೇರಿ ನದಿ ನೀ ರು ಹರಿಸುವಂತೆ ಕರ್ನಾಟಕಕ್ಕೆ ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರ ಸೂಚಿಸಿದೆ.
ದೆಹಲಿಯಲ್ಲಿ ಮಂಗಳವಾರ ನಡೆದ ಅಧ್ಯಕ್ಷ ಎಸ್.ಕೆ ಹಲ್ದರ್ ನೇತೃತ್ವದಲ್ಲಿ ನಡೆದ ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರ ಸಭೆಯಲ್ಲಿ ಕರ್ನಾಟಕಕ್ಕೆ ಸೂಚನೆ ನೀಡಲಾಗಿದೆ.
ಜೂನ್, ಜುಲೈ ಮತ್ತು ಆಗಸ್ಟ್ ತಿಂಗಳಲ್ಲಿ ತಮಿಳುನಾಡಿನ ಪಾಲನ್ನು ಬಾಕಿ ಇರಿಸಿಕೊಂಡ ಹಿನ್ನೆಲೆಯಲ್ಲಿ ಪ್ರಾಧಿಕಾರ ಈ ಸೂಚನೆ ನೀಡಿದೆ.
ರಾಜ್ಯದಲ್ಲಿ ಉತ್ತಮ ಮಳೆ ಆಗುತ್ತಿರುವುದರಿಂದ ಕರ್ನಾಟಕ 30.6 ಟಿಎಂಸಿ ನೀರು ಹರಿಸಿದರೆ ಸಮಸ್ಯೆ ಆಗುವುದಿಲ್ಲ ಎಂದು ಸಭೆಯಲ್ಲಿ ಚರ್ಚೆ ಆಗಿದೆ ಎಂದು ಹೇಳಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆರ್ ಅಶೋಕ್ ಗೆ ಬೆಂಡೆತ್ತಿದ್ದ ಸಿಎಂ ಸಿದ್ದರಾಮಯ್ಯ

Arecanut Price: ಅಡಿಕೆ, ಕೊಬ್ಬರಿ ಇಂದಿನ ಬೆಲೆ ಇಲ್ಲಿದೆ

Gold Price: ಚಿನ್ನದ ದರ ಇಂದು ಮತ್ತೆ ಬಲು ದುಬಾರಿ

ಡಾ ದೇವಿ ಪ್ರಸಾದ್ ಶೆಟ್ಟಿ ಪ್ರಕಾರ ಇದ್ದಕ್ಕಿದ್ದಂತೆ ಸಸ್ಯಾಹಾರಿಯಾದರೆ ಏನಾಗುತ್ತದೆ

ವರಮಹಾಲಕ್ಷ್ಮಿ ಹಬ್ಬಕ್ಕೆ ಏನೆಲ್ಲಾ ನೈವೇದ್ಯ ಮಾಡಬೇಕು ಮತ್ತು ಯಾಕೆ

ಮುಂದಿನ ಸುದ್ದಿ
Show comments