Webdunia - Bharat's app for daily news and videos

Install App

ನಮ್ಮ ಮೆಟ್ರೋ ಕಾಮಗಾರಿಯ ಸ್ಥಳದಲ್ಲಿ 30 ಅಡಿ ಮಣ್ಣು ಕುಸಿದು ಕೆಲ ಕಾಲ ಆತಂಕ: ತಪ್ಪಿದ ಭಾರಿ ದುರಂತ

Webdunia
ಗುರುವಾರ, 30 ಸೆಪ್ಟಂಬರ್ 2021 (22:12 IST)
ಬೆಂಗಳೂರು: ಮೆಟ್ರೋ ಕಾಮಗಾರಿಯಿಂದ 30 ಅಡಿ ಮಣ್ಣು ಕುಸಿದು ಭಾರಿ ಅನಾಹುತ ಸಂಭವಿಸುವುದರಲ್ಲಿ ಸ್ವಲ್ಪದರಲ್ಲೇ ತಪ್ಪಿದೆ. ನಗರದ ಟ್ಯಾನರಿ ರಸ್ತೆಯಲ್ಲಿ ಮುಚ್ಚಿದ್ದ ಬಾವಿಯ ಮಣ್ಣು ಕುಸಿದು ಅಪಾಯ ನಮ್ಮ ಮೆಟ್ರೋ ಸಂಸ್ಥೆ ಅಪಾಯ ತಂದಿಟ್ಟಿದೆ ಎಂದು ಜನತೆ ದೂರುತ್ತಿದ್ದಾರೆ. 
 
ಇತ್ತೀಚೆಗಷ್ಟೇ ಹೊರಬಂದ ಟನ್ನೆಲ್ ಬೋರಿಂಗ್ ಮಷೀನ್:   
 
ರಾಜಧಾನಿಯ ಗೊಟ್ಟಿಗೆರೆಯಿಂದ ನಾಗವಾರದವರೆಗೆ ನಡೆಯುತ್ತಿರುವ ಮೆಟ್ರೋ ಕಾಮಗಾರಿಯಲ್ಲಿ ದುರಂತ ನೆಡೆದಿದೆ, ಇತ್ತೀಚೆಗಷ್ಟೆ ಸುರಂಗ ಕೊರೆದು ಟಿಬಿಎಂ (ಟನ್ನೆಲ್ ಬೋರಿಂಗ್ ಮಷೀನ್) ಹೊರಬಂದಿತ್ತು. ಟನಲ್ ಪ್ರೆಶರ್ ಗೆ ಮಣ್ಣು ಕುಸಿದು ಭಾರೀ ಸಮಸ್ಯೆ ಉಂಟಾಗಿದೆ, ಮುಂಜಾನೆ 3 ಗಂಟೆಯಲ್ಲಿ  ಮುಚ್ಚಿದ್ದ ಬಾವಿಯ ಮಣ್ಣು ಕುಸಿದು ಕೆಳಗೆ ಬಿದ್ದಿದೆ ಎಂದು ನಮ್ಮ ಮೆಟ್ರೋ ಅಧಿಕಾರಿಗಳು ತಿಳಿಸಿದ್ದಾರೆ. 
 
ಬಿ.ಎಂ.ಆರ್.ಸಿ.ಎಲ್ ಅಧಿಕಾರಿಗಳೇ ಕಾರಣ: 
 
ಮಾಲೀಕ ಝಬೀ ಎನ್ನುವವವರಿಗೆ ಸೇರಿದ ಜಾಗದಲ್ಲಿ ನೆಡೆದ ಅನಾಹುತಕ್ಕೆ ಬಿ.ಎಂ.ಆರ್.ಸಿ.ಎಲ್ ಅಧಿಕಾರಿಗಳೇ ಇದಕ್ಕೆ ಕಾರಣ  ಮಾಲೀಕರು ಎನ್ನುತ್ತಿದ್ದಾರೆ. ಹೀಗಾಗಿ ನಮ್ಮ ಮೆಟ್ರೋ ಈ ಜಾಗ ಪಡೆದು ಇದಕ್ಕೆ ಪರಿಹಾರ ನೀಡಲಿ ಎಂದು ಮಾಲೀಕರು ಡಿಮ್ಯಾಂಡ್ ಮಾಡುತ್ತಿದ್ದಾರೆ.
metro

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Stray Dog Attack: ದಾಳಿಯ ಭೀಕರತೆಗೆ ಉಳಿದಿದ್ದು ಮಗುವಿನ ಮುಖದ ಮೂಳೆಗಷ್ಟೇ

Bengaluru: ಸೂಟ್‌ಕೇಸ್‌ನಲ್ಲಿ ಬಾಲಕಿಯ ಶವ ಪತ್ತೆ ಪ್ರಕರಣ: ಬಿಹಾರದ 7ಮಂದಿಯ ಬಂಧನ

Kedarnath, ತಾಂತ್ರಿಕ ದೋಷ: ಹೆದ್ದಾರಿಯಲ್ಲೇ ಭೂಸ್ಪರ್ಶವಾದ ಹೆಲಿಕಾಪ್ಟರ್‌, Video

ನನಗೆ ಹೆಸರು ಬೇಡ, ಸಾಯುವ ಮುನ್ನಾ ನಿಮ್ಮ ಋಣ ತೀರಿಸುತ್ತೇನೆ: ಕುಮಾರಸ್ವಾಮಿ ಕಣ್ಣೀರು

Bengaluru Stampede: ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ವಿರುದ್ಧ ದೂರು ದಾಖಲು

ಮುಂದಿನ ಸುದ್ದಿ
Show comments