Webdunia - Bharat's app for daily news and videos

Install App

ಗಂಗಾಧರಗೌಡರ ಮನೆಯಲ್ಲಿ 30 ಲಕ್ಷ ನಗದು

Webdunia
ಸೋಮವಾರ, 24 ಏಪ್ರಿಲ್ 2023 (15:00 IST)
ಮಾಜಿ ಸಚಿವ, ಕಾಂಗ್ರೆಸ್ ಮುಖಂಡ ಗಂಗಾಧರ ಗೌಡರಿಗೆ IT ಶಾಕ್​ ನೀಡಿದೆ. ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿಯಲ್ಲಿ ಮನೆ, ಲಾಯ್ಲದ ಪ್ರಸನ್ನ ಶಿಕ್ಷಣ ಸಂಸ್ಥೆ ಮೇಲೆ IT ಅಧಿಕಾರಿಗಳು ದಾಳಿ ನಡೆಸಿದ್ದಾರೆ.. ಇಂದು ಬೆಳಗ್ಗೆ ಇನೋವಾ ಕಾರಿನಲ್ಲಿ ಬಂದ ಅಧಿಕಾರಿಗಳು, KPCC ಉಪಾಧ್ಯಕ್ಷ ಗಂಗಾಧರ ಗೌಡ ಮನೆ ಮೇಲೆ ದಾಳಿ ನಡೆಸಿ, ಪರಿಶೀಲನೆ ನಡೆಸಿದ್ದಾರೆ.. ದಾಳಿ ವೇಳೆ ಬೆಳ್ತಂಗಡಿಯ ಗಂಗಾಧರಗೌಡರ ಮನೆಯಲ್ಲಿ 30 ಲಕ್ಷ ನಗದು ಪತ್ತೆಯಾಗಿದ್ದು, ಪತ್ತೆಯಾದ 30 ಲಕ್ಷ ಹಣವನ್ನು ವಶಕ್ಕೆ IT ಅಧಿಕಾರಿಗಳು ವಶಕ್ಕೆ ಪಡೆದ್ದು ತಮ್ಮ ಶೋಧ ಕಾರ್ಯವನ್ನ ಮುಂದುವರೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದಿಢೀರ್‌ ಪೊಲೀಸ್ ಠಾಣೆಗೆ ಹಾಜರಾದ ಮಾಜಿ ಸಂಸದ ಅನಂತ್‌ ಕುಮಾರ್‌ ಹೆಗಡೆ

ಮುಂಬೈ: ಎಂಎನ್‌ಎಸ್ ಮುಖಂಡನ ಪುತ್ರನ ದೌಲತ್ತಿಗೆ ಸರಿಯಾಗಿ ಮಾಡಿದ ಖಾಕಿ

ಟ್ರಾಫಿಕ್‌ ಜಾಮ್‌ಗೆ ಸುಸ್ತು: ಖಾಸಗಿ ಮೇಲ್ಸೇತುವೆ ನಿರ್ಮಿಸಲು ಮುಂದಾದ ಪ್ರೆಸ್ಟೀಜ್ ಗ್ರೂಪ್‌

ದ.ಕನ್ನಡದಲ್ಲಿ ಹೆಚ್ಚುತ್ತಿರುವ ಮಲೇರಿಯಾ ಪ್ರಕರಣ: ವಲಸೆ ಕಾರ್ಮಿಕರ ಮೇಲೆ ಹೆಚ್ಚಿನ ನಿಗಾ

ಪಹಲ್ಗಾಮ್‌ ದಾಳಿ, ಪಾಕ್‌ ಉಗ್ರರಿಗೆ ಆಶ್ರಯ ನೀಡಿದ್ದ ಇಬ್ಬರಿಗೆ ಬಿಗ್‌ ಶಾಕ್‌

ಮುಂದಿನ ಸುದ್ದಿ
Show comments