Webdunia - Bharat's app for daily news and videos

Install App

ನಾಗಮಣಿ ಎಂದು ನಂಬಿಸಿ 30 ಲಕ್ಷ ರೂ. ಪಂಗನಾಮ!

Webdunia
ಬುಧವಾರ, 28 ಜುಲೈ 2021 (15:20 IST)
ಅದೃಷ್ಟ ತರುವ ನಾಗಮಣಿ ಎಂದು ನಕಲಿ ಮಣಿಯನ್ನು ತೋರಿಸಿ ಬೆಂಗಳೂರಿನ ನಿವಾಸಿಗಳಿಗೆ 30 ಲಕ್ಷ ರೂ. ವಂಚಿಸಿದ ಇಬ್ಬರನ್ನು ಬಂಧಿಸಲಾಗಿದೆ.
ಹನೂರು ತಾಲೂಕಿನ ಯರಂಬಾಡಿ ಗ್ರಾಮದ ಸಣ್ಣಪ್ಪಗೌಡ ಕೂಡಲೂರು ಗ್ರಾಮದ ತಂಗವೇಲು ಬಂಧಿತ ಆರೋಪಿಗಳು. ಸರಗೂರು ಗ್ರಾಮದ ರಾಜು ಎಂಬ ಮತ್ತೊಬ್ಬ ಆರೋಪಿ ಪರಾರಿಯಾಗಿದ್ದಾನೆ.
ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ರಾಮಾಪುರ ಪೊಲೀಸ್ ಠಾಣಾ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದರು, ಇವರು ನಾಗಾಮಣಿ ಎಂದು ನಕಲಿ ಮಣಿಯನ್ನು ಬರೋಬ್ಬರಿ 30 ಲಕ್ಷ ರೂ.ಗೆ ಮಾರಾಟ ಮಾಡಿದ್ದರು.
ನಾಗಮಣಿ ಅದೃಷ್ಟದ ಹರಳು ಪೂಜೆ ಸಲ್ಲಿಸಿದರೆ ವ್ಯಾಪಾರ, ವಹಿವಾಟಿನಲ್ಲಿ ಕೋಟ್ಯಂತರ ರೂ. ಲಾಭ ಬರಲಿದೆ ಎಂದು ನಂಬಿಸಿ ಬೆಂಗಳೂರಿನ ನಿವಾಸಿಗಳಾದ ರವಿ ಮತ್ತು ಮಹೇಶ್ ರವರಿಗೆ ನಂಬಿಸಿ ವಂಚಿಸಿದ್ದರು.
ನಾಗಮಣಿ ನಕಲಿ ಹರಳು ಎಂದು ತಿಳಿದು ರವಿ ಮತ್ತು ಮಹೇಶ್ ರಾಮಾಪುರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಕಾರ್ಯಚರಣೆ ನಡೆಸಿದ ಪೊಲೀಸರು ಇಬ್ಬರ ಬಂಧಿಸಿ 4 ಲಕ್ಷ ರೂ.ವಶಕ್ಕೆ ಪಡೆದಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments