Webdunia - Bharat's app for daily news and videos

Install App

15 ದಿನದಲ್ಲಿ 30 ಜನರು ಸಸ್ಪೆಂಡ್ : ಮುನಿರತ್ನ

Webdunia
ಗುರುವಾರ, 13 ಜುಲೈ 2023 (13:57 IST)
ಬೆಂಗಳೂರು : ನಗರದಲ್ಲಿ 28 ವಿಧಾನಸಭಾ ಕ್ಷೇತ್ರಗಳಿವೆ. 15 ದಿನದಲ್ಲಿ 30 ಜನರು ಸಸ್ಪೆಂಡ್ ಆಗಿದ್ದಾರೆ. ಅಧಿಕಾರಿಗಳು ಕೆಲಸ ಮಾಡಲು ಹೆದರುತ್ತಿದ್ದಾರೆ ಎಂದು ಮಾಜಿ ಸಚಿವ ಮುನಿರತ್ನ ಹೇಳಿಕೆ ನೀಡಿದ್ದಾರೆ.
 
ನಗರದಲ್ಲಿ ಮಾತನಾಡಿದ ಅವರು, ಈ ಬಗ್ಗೆ ಡಿಸಿಎಂ ಡಿಕೆಶಿ ಅವರ ಜೊತೆ ಚರ್ಚೆಗೆ ಅವಕಾಶ ಕೇಳಿದ್ದೇನೆ. ಅವರು ಅವಕಾಶ ಕೊಟ್ಟಾಗ ನಾನು ಮಾತನಾಡುತ್ತೇನೆ. ಒಂದು ವಿಕೆಟ್ ಮಿಸ್ ಆಗಿದೆ, ಅದನ್ನು ತೆಗೆಯಬೇಕು ಎಂದಿದ್ದಾರೆ. ಅವರು ಕ್ರಿಕೆಟ್ ಪ್ಲೇಯರ್, ಅವರು ಹೊಡೀತಾರೆ. ನಾನೊಂದು ಮಿಸ್ ಆಗಿದ್ದೀನಿ, ಅವರು ಆಡಲಿ ನೋಡೋಣ ಎಂದು ಟಾಂಗ್ ನೀಡಿದರು.

ನಾನು 25 ವರ್ಷಗಳ ಹಿಂದೆ ಖರೀದಿಸಿದ ಜಾಗದಲ್ಲಿ ಪಾಯ ತೆಗೆದಿರೋದೇ ಗಣಿಗಾರಿಕೆನಾ? ಕಟ್ಟಡ ಕಟ್ಟಲು ಪಾಯ ಅಗೆಯೋದು ತಪ್ಪಾ? ಇಷ್ಟಕ್ಕೇ ದೂರು ಕೊಟ್ಟು ಎಫ್ಐಆರ್ ಹಾಕಿಸಿದ್ದಾರೆ. ಇದು ಸರ್ಕಾರಿ ಜಾಗ ಅಲ್ಲ, ನಾನೇ ಖರೀದಿಸಿದ ಜಾಗ ಎಂದು ಸ್ಪಷ್ಟನೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments