Webdunia - Bharat's app for daily news and videos

Install App

ಸಿದ್ದಗಂಗಾ ಮಠದಲ್ಲಿ 30 ಸಾವಿರ ತಂಬಿಟ್ಟು

Webdunia
ಗುರುವಾರ, 16 ಫೆಬ್ರವರಿ 2023 (13:49 IST)
ತುಮಕೂರಿನ ಕ್ಯಾತಸಂದ್ರದಲ್ಲಿರುವ ಸಿದ್ದಗಂಗಾ ಮಠದಲ್ಲಿ ಶಿವರಾತ್ರಿ ಸಂಭ್ರಮ ಗರಿಗೆದರಿದೆ. ಮಠದಲ್ಲಿ ಶಿವರಾತ್ರಿಗೆ 30 ಸಾವಿರ ತಂಬಿಟ್ಟು ಸಿದ್ಧವಾಗಿದೆ. 30 ಕ್ವಿಂಟಲ್ ಮಂಡ್ಯ ಬೆಲ್ಲದ ಪುಡಿ,10 ಕ್ವಿಂಟಾಲ್ ಗೋಧಿ,10 ಕ್ವಿಂಟಾಲ್ ಅಕ್ಕಿ, 10 ಕ್ವಿಂಟಾಲ್ ಉರಗಡ್ಲೆ, 5 kg ಏಲಕ್ಕಿ, 4 ಕ್ವಿಂಟಾಲ್ ಕಡ್ಲೆ ಬೀಜ, 1 ಕ್ವಿಂಟಾಲ್ ಹೆಸರುಕಾಳು, 1 ಕ್ವಿಂಟಾಲ್ ಕೊಬ್ಬರಿ ಬಳಸಿ 30 ಸಾವಿರ ತಂಬಿಟ್ಟು ಸಿದ್ಧವಾಗಿದೆ. ಜಾತ್ರೆಗೆ ಬರುವ ಮಠದ ಮಕ್ಕಳು ಮತ್ತು ಭಕ್ತರಿಗಾಗಿ ತಂಬಿಟ್ಟು ಸಿದ್ಧವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ರಾಜೀನಾಮೆ ಬದಲು ಜಾತಿಗಣತಿ, ಇದು ಹೈಕಮಾಂಡ್ ಪ್ಲ್ಯಾನ್: ಛಲವಾದಿ ನಾರಾಯಣಸ್ವಾಮಿ

Siddaramaiah: ರಾಜ್ಯಪಾಲರನ್ನು ಫೋನ್ ನಲ್ಲಿ ನಾನೇ ಕರೆದಿದ್ದೆ: ಗೊತ್ತಿಲ್ಲ ಎಂದಿದ್ದ ಸಿಎಂ ಸಿದ್ದರಾಮಯ್ಯ ಈಗ ಸ್ಪಷ್ಟನೆ

Meghalaya Honeymoon Case: ನೂರಕ್ಕೆ ನೂರು ಇದು ಆಕೆಯೇ ಮಾಡಿದ್ದು: ಸೋನಮ್‌ ವಿರುದ್ಧ ಕೆಂಡಕಾರಿದ ಸಹೋದರ

Kasargodu: ಬಾಲ್ಯದ ಘಟನೆಗೆ 50 ವರ್ಷಗಳ ಬಳಿಕ ಪ್ರತೀಕಾರ ತೀರಿಸಿಕೊಂಡ ವ್ಯಕ್ತಿ

ಸತ್ಯ ಹರಿಶ್ಚಂದ್ರರ ತುಂಡುಗಳ ಬಣ್ಣವೆಲ್ಲಾ ಬಯಲಾಗ್ತಿದೆ: ಬಿ ಶ್ರೀರಾಮುಲು

ಮುಂದಿನ ಸುದ್ದಿ
Show comments