Webdunia - Bharat's app for daily news and videos

Install App

ಸಿದ್ದಗಂಗಾ ಮಠದಲ್ಲಿ 30 ಸಾವಿರ ತಂಬಿಟ್ಟು

Webdunia
ಗುರುವಾರ, 16 ಫೆಬ್ರವರಿ 2023 (13:49 IST)
ತುಮಕೂರಿನ ಕ್ಯಾತಸಂದ್ರದಲ್ಲಿರುವ ಸಿದ್ದಗಂಗಾ ಮಠದಲ್ಲಿ ಶಿವರಾತ್ರಿ ಸಂಭ್ರಮ ಗರಿಗೆದರಿದೆ. ಮಠದಲ್ಲಿ ಶಿವರಾತ್ರಿಗೆ 30 ಸಾವಿರ ತಂಬಿಟ್ಟು ಸಿದ್ಧವಾಗಿದೆ. 30 ಕ್ವಿಂಟಲ್ ಮಂಡ್ಯ ಬೆಲ್ಲದ ಪುಡಿ,10 ಕ್ವಿಂಟಾಲ್ ಗೋಧಿ,10 ಕ್ವಿಂಟಾಲ್ ಅಕ್ಕಿ, 10 ಕ್ವಿಂಟಾಲ್ ಉರಗಡ್ಲೆ, 5 kg ಏಲಕ್ಕಿ, 4 ಕ್ವಿಂಟಾಲ್ ಕಡ್ಲೆ ಬೀಜ, 1 ಕ್ವಿಂಟಾಲ್ ಹೆಸರುಕಾಳು, 1 ಕ್ವಿಂಟಾಲ್ ಕೊಬ್ಬರಿ ಬಳಸಿ 30 ಸಾವಿರ ತಂಬಿಟ್ಟು ಸಿದ್ಧವಾಗಿದೆ. ಜಾತ್ರೆಗೆ ಬರುವ ಮಠದ ಮಕ್ಕಳು ಮತ್ತು ಭಕ್ತರಿಗಾಗಿ ತಂಬಿಟ್ಟು ಸಿದ್ಧವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರತದ ಮೇಲೆ 50 ಶೇಕಡಾ ಸುಂಕದ ಬರೆ ಹಾಕಿದ ಡೊನಾಲ್ಡ್ ಟ್ರಂಪ್

ಭುವನೇಶ್ವರ: ಸ್ನೇಹಿತನಿಂದ ಬ್ಲ್ಯಾಕ್‌ಮೇಲ್‌: ಹೆದರಿ ಪೆಟ್ರೋಲ್ ಹಚ್ಚಿ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ

ಹೆಲ್ಮೆಟ್ ಇಲ್ಲದೆ, ಪೆಟ್ರೋಲ್ ಇಲ್ಲ: ಪೆಟ್ರೋಲ್ ಹಾಕಿಸಿಕೊಳ್ಳಲು ಬೈಕ್ ಸವಾರ ಮಾಡಿದ ಕಸರತ್ತು ವೈರಲ್

ವಿಕ್ಟೋರಿಯಾ ಆಸ್ಪತ್ರೆಗೆ ಸಿಎಂ ಸಿದ್ದರಾಮಯ್ಯ ದಿಡೀರ್ ಭೇಟಿ ಹಿಂದಿನ ಕಾರಣ ಇಲ್ಲಿದೆ

ಧರ್ಮಸ್ಥಳ: ನಿರ್ಣಾಯಕ ಘಟಕ್ಕೆ ತಲುಪುತ್ತಿರುವಾಗಲೇ ಮತ್ತೊಬ್ಬ ಅಪರಿಚಿತ ಎಂಟ್ರಿ

ಮುಂದಿನ ಸುದ್ದಿ
Show comments