Webdunia - Bharat's app for daily news and videos

Install App

ಗೋವಾ ಕನ್ನಡಿಗರಿಗೆ 30 ಟನ್ ಆಹಾರ ಸಾಮಗ್ರಿ ಕಳಿಸಿದ್ಯಾರು?

Webdunia
ಸೋಮವಾರ, 6 ಏಪ್ರಿಲ್ 2020 (19:10 IST)
ಕೊರೊನಾ ವೈರಸ್ ನ ಸ೦ಕಷ್ಟದಿ೦ದ ಗೋವಾದಲ್ಲಿ ಸಿಲುಕಿರುವ ಕನ್ನಡಿಗರಿಗೆ ಆಹಾರ ಧಾನ್ಯ ನೆರವು ನೀಡಲಾಗಿದೆ.  

ಗದಗ ವಿಧಾನ ಸಭಾ ಕ್ಷೇತ್ರ ಬಡವರು ಹಾಗೂ ಕೂಲಿ ಕಾರ್ಮಿಕರಿಗಾಗಿ 30 ಟನ್ ದವಸ ಧಾನ್ಯ ಮತ್ತು ಅಗತ್ಯ ವಸ್ತುಗಳನ್ನು ಕಳುಹಿಸಲಾಗಿದೆ ಎ೦ದು ಗದಗ ಶಾಸಕ ಹೆಚ್. ಕೆ. ಪಾಟೀಲ ತಿಳಿಸಿದ್ದಾರೆ.

ಗದಗ ವಿಧಾನ ಸಭಾ ಕ್ಷೇತ್ರದ ಹಲವಾರು ಗ್ರಾಮಗಳ ಬಡ ಕೂಲಿ ಕಾರ್ಮಿಕರು ಗೋವಾ ರಾಜ್ಯದಲ್ಲಿ ಕೂಲಿ ಕೆಲಸಕ್ಕಾಗಿ ಹೋಗಿದ್ದಾರೆ. ಅವರ ಕಷ್ಟಗಳಿಗೆ ಸ್ಪ೦ದಿಸುವ ಉದ್ದೇಶದಿಂದ ಅವರಿಗೆ 30 ಟನ್ ದವಸ ಧಾನ್ಯಗಳನ್ನು ಗದಗದಿ೦ದ ಕಳುಹಿಸಲಾಗಿದೆ ಎ೦ದು ಗದಗ ಶಾಸಕ ಹೆಚ್. ಕೆ. ಪಾಟೀಲ ತಿಳಿಸಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Good News: ಒಂದೇ ದಿನದಲ್ಲಿ ದೇಶದಲ್ಲಿ ಕೋವಿಡ್ ಪ್ರಕರಣಗಳಲ್ಲಿ ಭಾರೀ ಇಳಿಕೆ

ಯೂಟ್ಯೂಬರ್ ವಿಡಿಯೋದಲ್ಲಿ ಸೆರೆಯಾಯಿತು ಸೋನಮ್ ಜತೆಗಿನ ರಾಜಾ ರಘುವಂಶಿ ಕೊನೆ ಕ್ಷಣದ ವಿಡಿಯೋ

ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸೋನಿಯಾ ಗಾಂಧಿ, ಕಾಂಗ್ರೆಸ್ ಹಿರಿಯ ನಾಯಕಿಗೆ ಆಗಿದ್ದೇನು

ಇಂದು ಲಂಡನ್‌ಗೆ ಹೊರಟಿದ್ದ ಏರ್‌ ಇಂಡಿಯಾ ವಿಮಾನ ಹಾರಾಟ ದಿಢೀರ್‌ ಕ್ಯಾನ್ಸಲ್‌, ಕಾರಣ ಇಲ್ಲಿದೆ

ಚಿನ್ನಸ್ವಾಮಿ ಕಾಲ್ತುಳಿತದ ಬಗ್ಗೆ ವಿಶೇಷ ಅಧಿವೇಶನ ಕರೆಯಬೇಕು: ಸುನಿಲ್ ಕುಮಾರ್

ಮುಂದಿನ ಸುದ್ದಿ
Show comments