Webdunia - Bharat's app for daily news and videos

Install App

ಸಿಎಂ ಸಿದ್ದರಾಮಯ್ಯರಿಂದ 300 ಕೋಟಿ ಭೂಹಗರಣ: ಬಿ.ಜಿ.ಪುಟ್ಟಸ್ವಾಮಿ

Webdunia
ಮಂಗಳವಾರ, 10 ಅಕ್ಟೋಬರ್ 2017 (13:09 IST)
ಸಿಎಂ ಸಿದ್ದರಾಮಯ್ಯ ಭೂಸ್ವಾಧೀನದಿಂದ 300 ಕೋಟಿ ಮೌಲ್ಯದ ಭೂಮಿಯನ್ನು ಕೈಬಿಟ್ಟಿದ್ದಾರೆ ಎಂದು ಬಿಜೆಪಿ ಮುಖಂಡ ಬಿ.ಜಿ.ಪುಟ್ಟಸ್ವಾಮಿ ಆರೋಪಿಸಿದ್ದಾರೆ.
ನಗರದ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಕಾನೂನುಬಾಹಿರವಾಗಿ ಡಿನೋಟಿಫಿಕೇಶನ್ ಮಾಡಿರುವುದಕ್ಕೆ ನನ್ನ ಬಳಿ ದಾಖಲೆಗಳಿವೆ ಎಂದು ತಿಳಿಸಿದ್ದಾರೆ.
 
ಬೆಂಗಳೂರಿನ ಉತ್ತರ ಭಾಗದಲ್ಲಿರುವ ಭೂಪಸಂದ್ರದ ಸರ್ವೆ ನಂಬರ್ 20 ಮತ್ತು ಸರ್ವೆ ನಂಬರ್ 21 ರಲ್ಲಿ 6.26 ಎಕರೆ ಭೂಮಿಯ ಮೌಲ್ಯ 300 ಕೋಟಿ ರೂಪಾಯಿಗಳಾಗಿದ್ದು ಡಿನೋಟಿಫಿಕೇಶನ್ ಮಾಡಿದ್ದಾರೆ ಎಂದು ಬಾಂಬ್ ಸಿಡಿಸಿದ್ದಾರೆ,
 
ಮುಖ್ಯಮಂತ್ರಿ ಸಿದ್ದರಾಮಯ್ಯ ಅರ್ಕಾವತಿ ಸೇರಿದಂತೆ ಇತರ ಬಡಾವಣೆಗಳ ಡಿನೋಟಿಫಿಕೇಶನ್ ಕೂಡಾ ಸಿಎಂ ಸಿದ್ದರಾಮಯ್ಯ ಚಾಣಾಕ್ಷತೆಯಿಂದ ಮಾಡಿದ್ದಾರೆ ಎಂದು ಬಿಜೆಪಿ ಮುಖಂಡ ಬಿ.ಜಿ.ಪುಟ್ಟಸ್ವಾಮಿ ಆರೋಪಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments